AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Edited By: |

Updated on:Aug 31, 2022 | 2:06 PM

Share
ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ