AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Aug 31, 2022 | 2:06 PM

ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

Follow us
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ