AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Edited By: |

Updated on:Aug 31, 2022 | 2:06 PM

Share
ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!