AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Edited By: |

Updated on:Aug 31, 2022 | 2:06 PM

Share
ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

Web contact
Web contact

TV9 Kannada

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ