Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Aug 31, 2022 | 2:06 PM

ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

Follow us
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ