AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Edited By: |

Updated on:Aug 31, 2022 | 2:06 PM

Share
ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ