AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಮಾಜಿ ಸ್ಪರ್ಧಿ ಅಕ್ಷತಾ ಕುಕ್ಕಿ; ಇಲ್ಲಿದೆ ಫೋಟೋ ಗ್ಯಾಲರಿ

Akshata Kuki Marriage: ನಟಿ ಅಕ್ಷತಾ ಕುಕ್ಕಿ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅವಿನಾಶ್​ ಜೊತೆ ಅವರ ವಿವಾಹ ನೆರವೇರಿದೆ. ಮದುವೆಯ ಕಲರ್​ಫುಲ್​ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Mar 29, 2023 | 3:29 PM

Share
‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

2 / 5
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

4 / 5
ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

5 / 5

Published On - 3:29 pm, Wed, 29 March 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು