AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಮಾಜಿ ಸ್ಪರ್ಧಿ ಅಕ್ಷತಾ ಕುಕ್ಕಿ; ಇಲ್ಲಿದೆ ಫೋಟೋ ಗ್ಯಾಲರಿ

Akshata Kuki Marriage: ನಟಿ ಅಕ್ಷತಾ ಕುಕ್ಕಿ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅವಿನಾಶ್​ ಜೊತೆ ಅವರ ವಿವಾಹ ನೆರವೇರಿದೆ. ಮದುವೆಯ ಕಲರ್​ಫುಲ್​ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Mar 29, 2023 | 3:29 PM

Share
‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

2 / 5
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

4 / 5
ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

5 / 5

Published On - 3:29 pm, Wed, 29 March 23

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!