AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಮಾಜಿ ಸ್ಪರ್ಧಿ ಅಕ್ಷತಾ ಕುಕ್ಕಿ; ಇಲ್ಲಿದೆ ಫೋಟೋ ಗ್ಯಾಲರಿ

Akshata Kuki Marriage: ನಟಿ ಅಕ್ಷತಾ ಕುಕ್ಕಿ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅವಿನಾಶ್​ ಜೊತೆ ಅವರ ವಿವಾಹ ನೆರವೇರಿದೆ. ಮದುವೆಯ ಕಲರ್​ಫುಲ್​ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Mar 29, 2023 | 3:29 PM

Share
‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

2 / 5
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

4 / 5
ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

5 / 5

Published On - 3:29 pm, Wed, 29 March 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ