Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಮಾಜಿ ಸ್ಪರ್ಧಿ ಅಕ್ಷತಾ ಕುಕ್ಕಿ; ಇಲ್ಲಿದೆ ಫೋಟೋ ಗ್ಯಾಲರಿ

Akshata Kuki Marriage: ನಟಿ ಅಕ್ಷತಾ ಕುಕ್ಕಿ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅವಿನಾಶ್​ ಜೊತೆ ಅವರ ವಿವಾಹ ನೆರವೇರಿದೆ. ಮದುವೆಯ ಕಲರ್​ಫುಲ್​ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Mar 29, 2023 | 3:29 PM

‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

2 / 5
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

4 / 5
ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

5 / 5

Published On - 3:29 pm, Wed, 29 March 23

Follow us
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ