AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್​ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?

ಮಂಜುನಾಥ ಸಿ.
|

Updated on: Jan 31, 2024 | 9:35 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

1 / 7
ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

2 / 7
ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

3 / 7
ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

4 / 7
ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

5 / 7
ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

6 / 7
ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್