ಬಿಗ್ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು
Kichcha Sudeep: ಬಿಗ್ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?
Updated on: Jan 31, 2024 | 9:35 PM

ಬಿಗ್ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

ಬಿಗ್ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಅವರೇ ಬಿಗ್ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.
Related Photo Gallery

RCB ಪರ ಕಣಕ್ಕಿಳಿಯಲು ಸೌತ್ ಆಫ್ರಿಕಾ ವೇಗಿಗೆ ಗ್ರೀನ್ ಸಿಗ್ನಲ್

IPL 2025: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಟರ್ಕಿಯ ಪುರಾತನ ದೇವಾಲಯದಲ್ಲಿದೆ ನರಕ ದ್ವಾರ, ಹೋದವರು ಹಿಂದಿರುಗಿ ಬಂದಿಲ್ಲ

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025: ಐಪಿಎಲ್ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

ಹಿಮಾಲಯ ಪರ್ವತ ಹತ್ತಿದ ಮೈಸೂರಿನ ಪೌರ ಕಾರ್ಮಿಕರ ಮಕ್ಕಳು, ಮಾವುತರು

IPL 2025: RCB ಗೆ ನವೀನ್ ಉಲ್ ಹಕ್ ಎಂಟ್ರಿ! ಇದು ನಿಜನಾ?

ಭಗವದ್ಗೀತೆಯ ಈ ಪಾಠಗಳು ಸಂಬಂಧವನ್ನು ಬಲಪಡಿಸಲು ಸಹಕಾರಿ

IPL 2025: RCBಗೆ ಆಘಾತದ ಮೇಲೆ ಆಘಾತ: ಪ್ಲೇಆಫ್ ಪಂದ್ಯಗಳಿಗೆ ಐವರು ಅಲಭ್ಯ?

ವಿಶ್ವದ ದುಬಾರಿ ಮಾವು ಇದು, ಇದರ ಬೆಲೆ ಕೇಳಿದ್ರೆ ಖಂಡಿತ ಬೆಚ್ಚಿ ಬೀಳ್ತಿರಾ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ

ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್

ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ

ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು

ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ

ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್ಪಾಸ್

ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ

ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ

ಪಾಕ್ ಎಸೆದಿದ್ದ ಶೆಲ್ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ವಿಜಯ್ ಶಾ ವಿರುದ್ಧ ಎಫ್ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
