AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್​ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?

ಮಂಜುನಾಥ ಸಿ.
|

Updated on: Jan 31, 2024 | 9:35 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

1 / 7
ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

2 / 7
ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

3 / 7
ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

4 / 7
ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

5 / 7
ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

6 / 7
ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

7 / 7
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ