AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್​ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?

ಮಂಜುನಾಥ ಸಿ.
|

Updated on: Jan 31, 2024 | 9:35 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

1 / 7
ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

2 / 7
ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

3 / 7
ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

4 / 7
ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

5 / 7
ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

6 / 7
ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

7 / 7
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ