Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್​ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?

ಮಂಜುನಾಥ ಸಿ.
|

Updated on: Jan 31, 2024 | 9:35 PM

ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

1 / 7
ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

2 / 7
ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

3 / 7
ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

4 / 7
ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

5 / 7
ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

6 / 7
ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

7 / 7
Follow us
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..