AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್​ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?

ಮಂಜುನಾಥ ಸಿ.
|

Updated on: Jan 31, 2024 | 9:35 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

1 / 7
ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

2 / 7
ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

3 / 7
ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

4 / 7
ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

5 / 7
ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

6 / 7
ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

7 / 7
Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ