AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಲು ಬದಲಾಯ್ತು ಪಾತ್ರ, ರಾಕ್ಷಕರಾದ ಗಂಧರ್ವರು, ಗಂಧರ್ವರಾದ ರಾಕ್ಷಸರು

Bigg Boss: ಬಿಗ್​ಬಾಸ್ ಮನೆಯಲ್ಲಿ ರಾಕ್ಷಸರಾಗಿ ಮೆರೆದವರು ಗಂಧರ್ವರಾಗಿದ್ದಾರೆ, ಗಂಧರ್ವರಾಗಿದ್ದವರು ರಾಕ್ಷಸರಾಗಿದ್ದಾರೆ.

ಮಂಜುನಾಥ ಸಿ.
|

Updated on: Dec 06, 2023 | 10:07 PM

Share
ಬಿಗ್‌ಬಾಸ್‌ ಮನೆಯ ರಕ್ಕಸ-ಗಂಧರ್ವರ ಟಾಸ್ಕ್‌ನ ಎರಡನೇ ಮುಖ ಆರಂಭಗೊಂಡಿದೆ. ನಾಣ್ಯದ ಬದಿಗಳು ಅದಲುಬದಲಾಗಿವೆ. ರಕ್ಕಸರು ಗಂಧರ್ವರಾಗಿದ್ದಾರೆ. ಗಂಧರ್ವರು ರಾಕ್ಷಸರಾಗಿದ್ದಾರೆ.

ಬಿಗ್‌ಬಾಸ್‌ ಮನೆಯ ರಕ್ಕಸ-ಗಂಧರ್ವರ ಟಾಸ್ಕ್‌ನ ಎರಡನೇ ಮುಖ ಆರಂಭಗೊಂಡಿದೆ. ನಾಣ್ಯದ ಬದಿಗಳು ಅದಲುಬದಲಾಗಿವೆ. ರಕ್ಕಸರು ಗಂಧರ್ವರಾಗಿದ್ದಾರೆ. ಗಂಧರ್ವರು ರಾಕ್ಷಸರಾಗಿದ್ದಾರೆ.

1 / 7
ಮಂಗಳವಾರ ಸಂಗೀತಾ ತಂಡದ ಸದಸ್ಯರು ರಾಕ್ಷಸರಾಗಿ ಇಡೀ ಮನೆಯಲ್ಲಿ ಮೆರೆದಾಡಿದ್ದರು. ವರ್ತೂರು ತಂಡದ ಗಂಧರ್ವರನ್ನು ಬಗೆಬಗೆಯಾಗಿ ಗೋಳು ಹೊಯ್ದುಕೊಂಡಿದ್ದರು.

ಮಂಗಳವಾರ ಸಂಗೀತಾ ತಂಡದ ಸದಸ್ಯರು ರಾಕ್ಷಸರಾಗಿ ಇಡೀ ಮನೆಯಲ್ಲಿ ಮೆರೆದಾಡಿದ್ದರು. ವರ್ತೂರು ತಂಡದ ಗಂಧರ್ವರನ್ನು ಬಗೆಬಗೆಯಾಗಿ ಗೋಳು ಹೊಯ್ದುಕೊಂಡಿದ್ದರು.

2 / 7
ಬಾವುಟ ನೆಡುವ ಟಾಸ್ಕ್‌ನಲ್ಲಿ ಕೂಡ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಟಾಸ್ಕ್​ನಲ್ಲಿ ರಾಕ್ಷಸರೇ ಗೆದ್ದಿದ್ದರು.

ಬಾವುಟ ನೆಡುವ ಟಾಸ್ಕ್‌ನಲ್ಲಿ ಕೂಡ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಟಾಸ್ಕ್​ನಲ್ಲಿ ರಾಕ್ಷಸರೇ ಗೆದ್ದಿದ್ದರು.

3 / 7
ಬುಧವಾರದ ಎಪಿಸೋಡ್​ನಲ್ಲಿ ರಾಕ್ಷಸರು ಗಂಧರ್ವರ ವೇಷ ತೊಟ್ಟಿದ್ದಾರೆ. ಗಂಧರ್ವರಾಗಿದ್ದವರು ರಾಕ್ಷಸರಾಗಿ ಅಟ್ಟಹಾಸ ಮೆರೆಯುತ್ತಿದ್ದಾರೆ.

ಬುಧವಾರದ ಎಪಿಸೋಡ್​ನಲ್ಲಿ ರಾಕ್ಷಸರು ಗಂಧರ್ವರ ವೇಷ ತೊಟ್ಟಿದ್ದಾರೆ. ಗಂಧರ್ವರಾಗಿದ್ದವರು ರಾಕ್ಷಸರಾಗಿ ಅಟ್ಟಹಾಸ ಮೆರೆಯುತ್ತಿದ್ದಾರೆ.

4 / 7
ವರ್ತೂರು ತಂಡದ ಸದಸ್ಯರು ನಿನ್ನೆಅನುಭವಿಸಿದ ಅವಮಾನ-ನೋವುಗಳನ್ನೆಲ್ಲ ಬಡ್ಡಿಸಮೇತ ತೀರಿಸಿಕೊಂಡಂತಿದೆ. ಕಾರ್ತಿಕ್‌ ಬಳಿ ವಿನಯ್, ಆನೆ ಬೀಳಿಸಿದ್ದಕ್ಕೆ ಕ್ಷಮೆ ಕೇಳಿಸಿಕೊಳ್ಳುತ್ತಿದ್ದಾರೆ.

ವರ್ತೂರು ತಂಡದ ಸದಸ್ಯರು ನಿನ್ನೆಅನುಭವಿಸಿದ ಅವಮಾನ-ನೋವುಗಳನ್ನೆಲ್ಲ ಬಡ್ಡಿಸಮೇತ ತೀರಿಸಿಕೊಂಡಂತಿದೆ. ಕಾರ್ತಿಕ್‌ ಬಳಿ ವಿನಯ್, ಆನೆ ಬೀಳಿಸಿದ್ದಕ್ಕೆ ಕ್ಷಮೆ ಕೇಳಿಸಿಕೊಳ್ಳುತ್ತಿದ್ದಾರೆ.

5 / 7
ರಾಕ್ಷಸರಾಗಿ ಮೆರೆದಾಡಿದ್ದ ಕಾರ್ತಿಕ್ ಅವರನ್ನೇ ಗಂಧರ್ವ ತಂಡ ಟಾರ್ಗೆಟ್ ಮಾಡಿಕೊಂಡು ಬಗೆಬಗೆಯ ಶಿಕ್ಷೆಗಳನ್ನು ನೀಡುತ್ತಿರುವಂತಿದೆ.

ರಾಕ್ಷಸರಾಗಿ ಮೆರೆದಾಡಿದ್ದ ಕಾರ್ತಿಕ್ ಅವರನ್ನೇ ಗಂಧರ್ವ ತಂಡ ಟಾರ್ಗೆಟ್ ಮಾಡಿಕೊಂಡು ಬಗೆಬಗೆಯ ಶಿಕ್ಷೆಗಳನ್ನು ನೀಡುತ್ತಿರುವಂತಿದೆ.

6 / 7
ಬುಧವಾರದ ಎಪಿಸೋಡ್​ನಲ್ಲಿ ಅದಲು-ಬದಲಾದ ಪಾತ್ರಗಳನ್ನು ಸ್ಪರ್ಧಿಗಳು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

ಬುಧವಾರದ ಎಪಿಸೋಡ್​ನಲ್ಲಿ ಅದಲು-ಬದಲಾದ ಪಾತ್ರಗಳನ್ನು ಸ್ಪರ್ಧಿಗಳು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

7 / 7
Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು