AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ ಕನ್ನಡ ಸೀಸನ್ 11’ಕ್ಕೆ ಎಂಟ್ರಿ ಪಡೆದ ನಾಲ್ಕು ಸ್ಪರ್ಧಿಗಳು ಯಾರು? ಇಲ್ಲಿದೆ ವಿವರ 

‘ಬಿಗ್ ಬಾಸ್ ಕನ್ನಡ ಸೀಸನ್​ 11’ರ ಶುರುವಿಗೆ ಕ್ಷಣಗಣನೆ ಆರಂಭ ಆಗಿದೆ. ಇದಕ್ಕೂ ಮೊದಲು ‘ರಾಜಾ ರಾಣಿ’ ರಿಯಾಲಿಟಿ ಶೋ ಫಿನಾಲೆಯಲ್ಲಿ ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗಿದೆ. ಅವರು ಯಾರು? ಅವರ ಹಿನ್ನೆಲೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Sep 29, 2024 | 6:58 AM

Share
‘ಬಿಗ್ ಬಾಸ್ ಕನ್ನಡ ಸೀಸನ್​ 11’ರ ಶುರುವಿಗೆ ಕ್ಷಣಗಣನೆ ಆರಂಭ ಆಗಿದೆ. ಇದಕ್ಕೂ ಮೊದಲು ‘ರಾಜಾ ರಾಣಿ’ ರಿಯಾಲಿಟಿ ಶೋ ಫಿನಾಲೆಯಲ್ಲಿ ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗಿದೆ. ಅವರು ಯಾರು? ಅವರ ಹಿನ್ನೆಲೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್​ 11’ರ ಶುರುವಿಗೆ ಕ್ಷಣಗಣನೆ ಆರಂಭ ಆಗಿದೆ. ಇದಕ್ಕೂ ಮೊದಲು ‘ರಾಜಾ ರಾಣಿ’ ರಿಯಾಲಿಟಿ ಶೋ ಫಿನಾಲೆಯಲ್ಲಿ ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗಿದೆ. ಅವರು ಯಾರು? ಅವರ ಹಿನ್ನೆಲೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

1 / 5
ಗೌತಮಿ ಜಾಧವ್ ಅವರು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತುದ್ದ ‘ಸತ್ಯ’ ಧಾರಾವಾಹಿಯಲ್ಲಿ ಮಿಂಚಿದ್ದರು. ಅವರು ಕಿರುತೆರೆಯಲ್ಲಿ ಹೆಸರು ಮಾಡಿದ್ದಾರೆ. ಧಾರಾವಾಹಿಯಲ್ಲಿ ಅವರದ್ದು ಸಖತ್ ರಗಡ್ ಪಾತ್ರ. ನಿಜ ಜೀವನದಲ್ಲಿ ಅವರು ಯಾವ ರೀತಿ ಇರುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ‘ಬಿಗ್ ಬಾಸ್’ ಸಹಕಾರಿ ಆಗಲಿದೆ.

ಗೌತಮಿ ಜಾಧವ್ ಅವರು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತುದ್ದ ‘ಸತ್ಯ’ ಧಾರಾವಾಹಿಯಲ್ಲಿ ಮಿಂಚಿದ್ದರು. ಅವರು ಕಿರುತೆರೆಯಲ್ಲಿ ಹೆಸರು ಮಾಡಿದ್ದಾರೆ. ಧಾರಾವಾಹಿಯಲ್ಲಿ ಅವರದ್ದು ಸಖತ್ ರಗಡ್ ಪಾತ್ರ. ನಿಜ ಜೀವನದಲ್ಲಿ ಅವರು ಯಾವ ರೀತಿ ಇರುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ‘ಬಿಗ್ ಬಾಸ್’ ಸಹಕಾರಿ ಆಗಲಿದೆ.

2 / 5
ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟವರು ಲಾಯರ್ ಜಗದೀಶ್. ಇತ್ತೀಚೆಗೆ ಇವರ ಹೆಸರು ಸಾಕಷ್ಟು ಚರ್ಚೆಯಲ್ಲಿ ಇತ್ತು. ದರ್ಶನ್ ಅವರನ್ನು ಹೊರಕ್ಕೆ ತರಲು ತಾವು ಪ್ರತಿಭಟನೆ ಮಾಡೋದಾಗಿ ಅವರು ಹೇಳಿಕೊಂಡಿದ್ದರು. ಪ್ರತಿಭಟನೆ ಕೂಡ ನಡೆಸಿದ್ದರು. ಆದರೆ, ದರ್ಶನ್ ಇಲ್ಲದೆ ಪ್ರತಿಭಟನೆ ಫ್ಲಾಪ್ ಆಯಿತು.

ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟವರು ಲಾಯರ್ ಜಗದೀಶ್. ಇತ್ತೀಚೆಗೆ ಇವರ ಹೆಸರು ಸಾಕಷ್ಟು ಚರ್ಚೆಯಲ್ಲಿ ಇತ್ತು. ದರ್ಶನ್ ಅವರನ್ನು ಹೊರಕ್ಕೆ ತರಲು ತಾವು ಪ್ರತಿಭಟನೆ ಮಾಡೋದಾಗಿ ಅವರು ಹೇಳಿಕೊಂಡಿದ್ದರು. ಪ್ರತಿಭಟನೆ ಕೂಡ ನಡೆಸಿದ್ದರು. ಆದರೆ, ದರ್ಶನ್ ಇಲ್ಲದೆ ಪ್ರತಿಭಟನೆ ಫ್ಲಾಪ್ ಆಯಿತು.

3 / 5
ಚೈತ್ರಾ ಕುಂದಾಪುರ ಕೂಡ ಈ ಬಾರಿಯ ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಚೈತ್ರಾ ಕುಂದಾಪುರ ಹಿಂದೂಪರ ಭಾಷಣಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಕೆಲವು ಸಂದರ್ಭದಲ್ಲಿ ದ್ವೇಷ ಭಾಷಣಗಳನ್ನು ಮಾಡಿದ ಆರೋಪವೂ ಚೈತ್ರಾ ಮೇಲಿದೆ. ಬಿಜೆಪಿ ಟಿಕೇಟ್ ಕೊಡಿಸೋದಾಗಿ ಭಾರಿ ಮೊತ್ತದ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದರು.

ಚೈತ್ರಾ ಕುಂದಾಪುರ ಕೂಡ ಈ ಬಾರಿಯ ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಚೈತ್ರಾ ಕುಂದಾಪುರ ಹಿಂದೂಪರ ಭಾಷಣಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಕೆಲವು ಸಂದರ್ಭದಲ್ಲಿ ದ್ವೇಷ ಭಾಷಣಗಳನ್ನು ಮಾಡಿದ ಆರೋಪವೂ ಚೈತ್ರಾ ಮೇಲಿದೆ. ಬಿಜೆಪಿ ಟಿಕೇಟ್ ಕೊಡಿಸೋದಾಗಿ ಭಾರಿ ಮೊತ್ತದ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದರು.

4 / 5
ಗೋಲ್ಡ್ ಸುರೇಶ್ ಹೆಸರಿನ ವ್ಯಕ್ತಿ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಕಳೆದ ವರ್ಷ ವರ್ತೂರು ಸಂತೋಷ್ ಚಿನ್ನ ಹೇರಿಕೊಂಡು ಬಂದಿದ್ದರು. ಈ ಬಾರಿ ಗೋಲ್ಡ್ ಸುರೇಶ್ ಅವರ ಎಂಟ್ರಿ ಆಗಿದೆ. ಅವರು ಉತ್ತರ ಕರ್ನಾಟಕದವರು.

ಗೋಲ್ಡ್ ಸುರೇಶ್ ಹೆಸರಿನ ವ್ಯಕ್ತಿ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಕಳೆದ ವರ್ಷ ವರ್ತೂರು ಸಂತೋಷ್ ಚಿನ್ನ ಹೇರಿಕೊಂಡು ಬಂದಿದ್ದರು. ಈ ಬಾರಿ ಗೋಲ್ಡ್ ಸುರೇಶ್ ಅವರ ಎಂಟ್ರಿ ಆಗಿದೆ. ಅವರು ಉತ್ತರ ಕರ್ನಾಟಕದವರು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ