AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ ಗೆಲ್ಲೋ ಸನಿಹದಲ್ಲಿ ತ್ರಿವಿಕ್ರಂ; ಇವರಿಗೆ ಹಿನ್ನಡೆ ಆಗುವ ಅಂಶಗಳೇನು?

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ತ್ರಿವಿಕ್ರಂ ಅವರ ಪ್ರದರ್ಶನ ಉತ್ತಮವಾಗಿದ್ದರೂ, ಅವರ ಗೆಲುವು ಖಚಿತವಲ್ಲ. ಭವ್ಯಾ ಜೊತೆಗಿನ ಸಂಬಂಧ ಅವರಿಗೆ ಅನುಕೂಲ ಮತ್ತು ಅನಾನುಕೂಲ ಎರಡನ್ನೂ ಉಂಟುಮಾಡಿದೆ. ಕೆಲವು ಟಾಸ್ಕ್‌ಗಳಲ್ಲಿ ಅವರ ಪ್ರದರ್ಶನ ನಿರಾಶಾದಾಯಕವಾಗಿದೆ. ಅಲ್ಲದೆ, ಮನರಂಜನೆಯ ಕೊರತೆಯೂ ಅವರ ಗೆಲುವಿಗೆ ಅಡ್ಡಿಯಾಗಬಹುದು.

ರಾಜೇಶ್ ದುಗ್ಗುಮನೆ
|

Updated on: Jan 22, 2025 | 10:53 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಅವರು ಕಪ್ ಗೆಲ್ಲುವ ಸನಿಹದಲ್ಲಿ ಇದ್ದಾರೆ. ಅವರು ಉತ್ತಮ ಆಟ ಪ್ರದರ್ಶನ ನೀಡಿದ್ದಾರೆ. ‘ಬಿಗ್ ಬಾಸ್​ 11’ರಲ್ಲಿ ಕಪ್ ಗೆಲ್ಲುವ ಕನಸು ಕಂಡಿರುವ ಅವರಿಗೆ ಸಾಕಷ್ಟು ಅಡೆತಡೆಗಳು ಕೂಡ ಇವೆ. ಅವರು ಕಪ್ ಗೆಲ್ಲೋದು ಅಷ್ಟು ಸುಲಭದಲ್ಲಿ ಇಲ್ಲ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಅವರು ಕಪ್ ಗೆಲ್ಲುವ ಸನಿಹದಲ್ಲಿ ಇದ್ದಾರೆ. ಅವರು ಉತ್ತಮ ಆಟ ಪ್ರದರ್ಶನ ನೀಡಿದ್ದಾರೆ. ‘ಬಿಗ್ ಬಾಸ್​ 11’ರಲ್ಲಿ ಕಪ್ ಗೆಲ್ಲುವ ಕನಸು ಕಂಡಿರುವ ಅವರಿಗೆ ಸಾಕಷ್ಟು ಅಡೆತಡೆಗಳು ಕೂಡ ಇವೆ. ಅವರು ಕಪ್ ಗೆಲ್ಲೋದು ಅಷ್ಟು ಸುಲಭದಲ್ಲಿ ಇಲ್ಲ.

1 / 5
‘ಬಿಗ್ ಬಾಸ್’ನಲ್ಲಿ ಉತ್ತಮ ಆಟಗಾರ ಹಾಗೂ ಮಾತುಗಾರ ಎನಿಸಿಕೊಂಡಿದ್ದಾರೆ ತ್ರಿವಿಕ್ರಂ. ಅವರು ಅನೇಕ ಬಾರಿ ಟಾಸ್ಕ್​ನಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

‘ಬಿಗ್ ಬಾಸ್’ನಲ್ಲಿ ಉತ್ತಮ ಆಟಗಾರ ಹಾಗೂ ಮಾತುಗಾರ ಎನಿಸಿಕೊಂಡಿದ್ದಾರೆ ತ್ರಿವಿಕ್ರಂ. ಅವರು ಅನೇಕ ಬಾರಿ ಟಾಸ್ಕ್​ನಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

2 / 5
ಇನ್ನು ನೆಗೆಟಿವ್ ವಿಚಾರಗಳೂ ಇವೆ. ಭವ್ಯಾ ಜೊತೆ ಇದ್ದಿದ್ದು ಅವರ ಜರ್ನಿಗೆ ಪ್ಲಸ್ ಹಾಗೂ ಮೈನಸ್ ಎರಡೂ ಆಗಿದೆ. ತ್ರಿವಿಕ್ರಂ ಆಟಕ್ಕೆ ಭವ್ಯಾ ಹಿನ್ನಡೆ ಆದರು ಎನ್ನುವ ಆರೋಪವೂ ಇದೆ. ಇದರ ಜೊತೆ ಇಬ್ಬರ ನಡುವಿನ ಆಪ್ತತೆ ಅವರಿಗೆ ಹೆಚ್ಚು ಹೈಲೈಟ್ ಆಗಲು ಸಹಕಾರಿ ಆಗಿದೆ.

ಇನ್ನು ನೆಗೆಟಿವ್ ವಿಚಾರಗಳೂ ಇವೆ. ಭವ್ಯಾ ಜೊತೆ ಇದ್ದಿದ್ದು ಅವರ ಜರ್ನಿಗೆ ಪ್ಲಸ್ ಹಾಗೂ ಮೈನಸ್ ಎರಡೂ ಆಗಿದೆ. ತ್ರಿವಿಕ್ರಂ ಆಟಕ್ಕೆ ಭವ್ಯಾ ಹಿನ್ನಡೆ ಆದರು ಎನ್ನುವ ಆರೋಪವೂ ಇದೆ. ಇದರ ಜೊತೆ ಇಬ್ಬರ ನಡುವಿನ ಆಪ್ತತೆ ಅವರಿಗೆ ಹೆಚ್ಚು ಹೈಲೈಟ್ ಆಗಲು ಸಹಕಾರಿ ಆಗಿದೆ.

3 / 5
ಇನ್ನು ಟಾಸ್ಕ್ ವಿಚಾರಕ್ಕೆ ಬಂದರೆ ಕೆಲವೊಮ್ಮೆ ಅವರಿಗಿಂತ ಇತರ ಆಟಗಾರರೇ ಹೆಚ್ಚು ಉತ್ತಮ ಪ್ರದರ್ಶನ ನೀಡಿದ ಉದಾಹರಣೆ ಇದೆ. ಫಿನಾಲೆ ವಾರಕ್ಕೆ ನೇರವಾಗಿ ಟಿಕೆಟ್ ಪಡೆಯೋ ಟಾಸ್ಕ್​ನಲ್ಲಿ ಹನುಮಂತ ಅವರು ತ್ರಿವಿಕ್ರಂಗಿಂತ ಉತ್ತಮವಾಗಿ ಆಡಿದ್ದು ಒಳ್ಳೆಯ ಉದಾಹರಣೆ. ಈ ರೀತಿಯ ಹಲವು ತಪ್ಪನ್ನು ಅವರು ಮಾಡಿದ್ದಾರೆ.

ಇನ್ನು ಟಾಸ್ಕ್ ವಿಚಾರಕ್ಕೆ ಬಂದರೆ ಕೆಲವೊಮ್ಮೆ ಅವರಿಗಿಂತ ಇತರ ಆಟಗಾರರೇ ಹೆಚ್ಚು ಉತ್ತಮ ಪ್ರದರ್ಶನ ನೀಡಿದ ಉದಾಹರಣೆ ಇದೆ. ಫಿನಾಲೆ ವಾರಕ್ಕೆ ನೇರವಾಗಿ ಟಿಕೆಟ್ ಪಡೆಯೋ ಟಾಸ್ಕ್​ನಲ್ಲಿ ಹನುಮಂತ ಅವರು ತ್ರಿವಿಕ್ರಂಗಿಂತ ಉತ್ತಮವಾಗಿ ಆಡಿದ್ದು ಒಳ್ಳೆಯ ಉದಾಹರಣೆ. ಈ ರೀತಿಯ ಹಲವು ತಪ್ಪನ್ನು ಅವರು ಮಾಡಿದ್ದಾರೆ.

4 / 5
ಇನ್ನು, ಯಾವುದೇ ರೀತಿಯ ಮನರಂಜನೆಯನ್ನು ಅವರು ನೀಡಿಲ್ಲ. ಇದನ್ನು ತ್ರಿವಿಕ್ರಂ ಅವರೇ ಈ ಮೊದಲು ಒಪ್ಪಿಕೊಂಡಿದ್ದಾರೆ. ಟಾಸ್ಕ್​ ಆಡೋಕೆ ಅವಕಾಶ ಸಿಗದೆ ಇದ್ದಾಗ ಅವರ ಬಾಯಲ್ಲಿ ಈ ಮಾತು ಬಂದಿತ್ತು. ‘ನಾವು ಮನರಂಜನೆಯಲ್ಲಿ ಏನೂ ಇಲ್ಲ, ಕೊನೆಯ ಪಕ್ಷ ಟಾಸ್ಕ್ ಆದರೂ ಆಡೋಕೆ ಕೊಡಬೇಕು’ ಎಂದು ಅವರು ಹೇಳಿಕೊಂಡಿದ್ದರು.

ಇನ್ನು, ಯಾವುದೇ ರೀತಿಯ ಮನರಂಜನೆಯನ್ನು ಅವರು ನೀಡಿಲ್ಲ. ಇದನ್ನು ತ್ರಿವಿಕ್ರಂ ಅವರೇ ಈ ಮೊದಲು ಒಪ್ಪಿಕೊಂಡಿದ್ದಾರೆ. ಟಾಸ್ಕ್​ ಆಡೋಕೆ ಅವಕಾಶ ಸಿಗದೆ ಇದ್ದಾಗ ಅವರ ಬಾಯಲ್ಲಿ ಈ ಮಾತು ಬಂದಿತ್ತು. ‘ನಾವು ಮನರಂಜನೆಯಲ್ಲಿ ಏನೂ ಇಲ್ಲ, ಕೊನೆಯ ಪಕ್ಷ ಟಾಸ್ಕ್ ಆದರೂ ಆಡೋಕೆ ಕೊಡಬೇಕು’ ಎಂದು ಅವರು ಹೇಳಿಕೊಂಡಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!