AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss House: ಈ ಬಾರಿ ಹೇಗಿದೆ ಬಿಗ್​​ಬಾಸ್ ಮನೆ, ಇಲ್ಲಿವೆ ಚಿತ್ರಗಳು

Bigg Boss Kannada season 12 house: ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭ ಆಗಿದ್ದು ಸುದೀಪ್ ಅವರು ಬಿಗ್​​ಬಾಸ್ ಮನೆಯನ್ನು ವೀಕ್ಷಕರಿಗೆ ಪರಿಚಯ ಮಾಡಿಸಿದ್ದಾರೆ. ಈ ಬಾರಿ ಬಹಳ ಅದ್ಧೂರಿಯಾಗಿ, ಜೊತೆಗೆ ಭಿನ್ನವಾಗಿ ಮನೆಯನ್ನು ವಿನ್ಯಾಸ ಮಾಡಿದ್ದಾರೆ. ಕರ್ನಾಟಕದ ಎಲ್ಲ ಭಾಗಗಳನ್ನು ಪ್ರತಿನಿಧಿಸು ರೀತಿಯಲ್ಲಿ ಬಿಗ್​​ಬಾಸ್ ಮನೆಯಲ್ಲಿ ವಿನ್ಯಾಸ ಮಾಡಿದ್ದಾರೆ ಆಯೋಜಕರು.

ಮಂಜುನಾಥ ಸಿ.
|

Updated on:Sep 29, 2025 | 1:10 AM

Share
ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

1 / 9
ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

2 / 9
ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

3 / 9
ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

4 / 9
ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

5 / 9
ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

6 / 9
ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

7 / 9
ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

8 / 9
ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

9 / 9

Published On - 6:50 pm, Sun, 28 September 25

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ