AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss House: ಈ ಬಾರಿ ಹೇಗಿದೆ ಬಿಗ್​​ಬಾಸ್ ಮನೆ, ಇಲ್ಲಿವೆ ಚಿತ್ರಗಳು

Bigg Boss Kannada season 12 house: ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭ ಆಗಿದ್ದು ಸುದೀಪ್ ಅವರು ಬಿಗ್​​ಬಾಸ್ ಮನೆಯನ್ನು ವೀಕ್ಷಕರಿಗೆ ಪರಿಚಯ ಮಾಡಿಸಿದ್ದಾರೆ. ಈ ಬಾರಿ ಬಹಳ ಅದ್ಧೂರಿಯಾಗಿ, ಜೊತೆಗೆ ಭಿನ್ನವಾಗಿ ಮನೆಯನ್ನು ವಿನ್ಯಾಸ ಮಾಡಿದ್ದಾರೆ. ಕರ್ನಾಟಕದ ಎಲ್ಲ ಭಾಗಗಳನ್ನು ಪ್ರತಿನಿಧಿಸು ರೀತಿಯಲ್ಲಿ ಬಿಗ್​​ಬಾಸ್ ಮನೆಯಲ್ಲಿ ವಿನ್ಯಾಸ ಮಾಡಿದ್ದಾರೆ ಆಯೋಜಕರು.

ಮಂಜುನಾಥ ಸಿ.
|

Updated on:Sep 29, 2025 | 1:10 AM

Share
ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

1 / 9
ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

2 / 9
ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

3 / 9
ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

4 / 9
ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

5 / 9
ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

6 / 9
ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

7 / 9
ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

8 / 9
ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

9 / 9

Published On - 6:50 pm, Sun, 28 September 25

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​