AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss House: ಈ ಬಾರಿ ಹೇಗಿದೆ ಬಿಗ್​​ಬಾಸ್ ಮನೆ, ಇಲ್ಲಿವೆ ಚಿತ್ರಗಳು

Bigg Boss Kannada season 12 house: ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭ ಆಗಿದ್ದು ಸುದೀಪ್ ಅವರು ಬಿಗ್​​ಬಾಸ್ ಮನೆಯನ್ನು ವೀಕ್ಷಕರಿಗೆ ಪರಿಚಯ ಮಾಡಿಸಿದ್ದಾರೆ. ಈ ಬಾರಿ ಬಹಳ ಅದ್ಧೂರಿಯಾಗಿ, ಜೊತೆಗೆ ಭಿನ್ನವಾಗಿ ಮನೆಯನ್ನು ವಿನ್ಯಾಸ ಮಾಡಿದ್ದಾರೆ. ಕರ್ನಾಟಕದ ಎಲ್ಲ ಭಾಗಗಳನ್ನು ಪ್ರತಿನಿಧಿಸು ರೀತಿಯಲ್ಲಿ ಬಿಗ್​​ಬಾಸ್ ಮನೆಯಲ್ಲಿ ವಿನ್ಯಾಸ ಮಾಡಿದ್ದಾರೆ ಆಯೋಜಕರು.

ಮಂಜುನಾಥ ಸಿ.
|

Updated on:Sep 29, 2025 | 1:10 AM

Share
ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

1 / 9
ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

2 / 9
ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

3 / 9
ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

4 / 9
ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

5 / 9
ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

6 / 9
ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

7 / 9
ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

8 / 9
ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

9 / 9

Published On - 6:50 pm, Sun, 28 September 25

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು