AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss House: ಈ ಬಾರಿ ಹೇಗಿದೆ ಬಿಗ್​​ಬಾಸ್ ಮನೆ, ಇಲ್ಲಿವೆ ಚಿತ್ರಗಳು

Bigg Boss Kannada season 12 house: ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭ ಆಗಿದ್ದು ಸುದೀಪ್ ಅವರು ಬಿಗ್​​ಬಾಸ್ ಮನೆಯನ್ನು ವೀಕ್ಷಕರಿಗೆ ಪರಿಚಯ ಮಾಡಿಸಿದ್ದಾರೆ. ಈ ಬಾರಿ ಬಹಳ ಅದ್ಧೂರಿಯಾಗಿ, ಜೊತೆಗೆ ಭಿನ್ನವಾಗಿ ಮನೆಯನ್ನು ವಿನ್ಯಾಸ ಮಾಡಿದ್ದಾರೆ. ಕರ್ನಾಟಕದ ಎಲ್ಲ ಭಾಗಗಳನ್ನು ಪ್ರತಿನಿಧಿಸು ರೀತಿಯಲ್ಲಿ ಬಿಗ್​​ಬಾಸ್ ಮನೆಯಲ್ಲಿ ವಿನ್ಯಾಸ ಮಾಡಿದ್ದಾರೆ ಆಯೋಜಕರು.

ಮಂಜುನಾಥ ಸಿ.
|

Updated on:Sep 29, 2025 | 1:10 AM

Share
ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

ಬಿಗ್​​ಬಾಸ್ ಕನ್ನಡ 12 ಪ್ರಾರಂಭ ಆಗಿದ್ದು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಸ್ವಾಗತಿಸುವ ಮುಂಚೆ ಪ್ರತಿ ಬಾರಿಯಂತೆ ವೀಕ್ಷಕರಿಗೆ ಬಿಗ್​​ಬಾಸ್ ಮನೆಯನ್ನು ತೋರಿಸಿದ್ದಾರೆ. ಈ ಬಾರಿ ಮನೆ ಅರಮನೆಯಂತಿದೆ.

1 / 9
ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

ಕರ್ನಾಟಕವನ್ನು ಪ್ರತಿನಿಧಿಸುವ ಹಲವು ಚಿತ್ರಗಳು, ಮೂರ್ತಿಗಳನ್ನು ಬಿಗ್​​ಬಾಸ್ ಮನೆಯಲ್ಲಿ ಇರಿಸಲಾಗಿದೆ. ಮೈಸೂರು ಅರಮನೆ, ಹೊಯ್ಸಳ ಸಾಮ್ರಾಜ್ಯ ಸೇರಿದಂತೆ ಹಲವು ವಿಶೇಷಗಳು ಈ ಬಾರಿ ಬಿಗ್​​ಬಾಸ್ ಮನೆಯಲ್ಲಿದ್ದಾರೆ.

2 / 9
ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

ಇಷ್ಟು ವರ್ಷ ಬಿಗ್​​ಬಾಸ್ ಶೋ ಅನ್ನು ಪ್ರೀತಿಸಿದ ಕರ್ನಾಟಕದ ಜನರಿಗೆ ಈ ಬಾರಿ ಬಿಗ್​​ಬಾಸ್ ಮನೆಯ ವಿನ್ಯಾಸವನ್ನು ಡೆಡಿಕೇಟ್ ಮಾಡಿದ್ದಾರಂತೆ ಬಿಗ್​​ಬಾಸ್.

3 / 9
ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

ಮನೆಯೆಂದ ಮೇಲೆ ದೇವರ ಮನೆ ಬೇಡವೆ. ಪ್ರತಿ ಬಾರಿಯಂತೆ ಈ ಬಾರಿಯೂ ಸುದೀಪ್ ಅವರು ಬಿಗ್​​ಬಾಸ್ ಮನೆಯ ದೇವಿಗೆ ಕೈಮುಗಿದು ಸ್ಪರ್ಧಿಗಳಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡರು.

4 / 9
ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

ಇದು ಮನೆಯ ಪೌಡರ್ ರೂಂ, ಇಲ್ಲಿ ಸ್ಪರ್ಧಿಗಳು ಮೇಕಪ್ ಮಾಡಿಕೊಳ್ಳುತ್ತಾರೆ. ಕನ್ನಡಿ ಪಕ್ಕದಲ್ಲಿ ದರ್ಪಣ ಸುಂದರಿಯನ್ನು ನಿಲ್ಲಿಸಿದ್ದಾರೆ ಬಿಗ್​​ಬಾಸ್.

5 / 9
ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

ಇದು ಕ್ಯಾಪ್ಟನ್ ರೂಂ. ಸರಿಯಾಗಿ ಗಮನಿಸಿದರೆ ಕ್ಯಾಪ್ಟನ್ ರೂಂನಲ್ಲಿ ಸಿಂಹ ಮತ್ತು ಕೆಲ ಪ್ರಾಣಿಗಳ ಚಿತ್ರವನ್ನು ಹಾಕಿದ್ದಾರೆ. ಆ ಮೂಲಕ ಏನೋ ಹೇಳುತ್ತಿದ್ದಾರೆ ಬಿಗ್​​ಬಾಸ್.

6 / 9
ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

ಬಿಗ್​​ಬಾಸ್ ಮನೆಯ ಕಿಚನ್ ಇದು, ಮನೆಯ ಬಲು ಪವರ್​​ಫುಲ್ ಸ್ಥಳ ಇದು. ಕಿಚನ್ ನಲ್ಲಿ ದರ್ಬಾರು ಮಾಡಿದವರು, ಮನೆಯನ್ನೇ ನಿಭಾಯಿಸುತ್ತಾರೆ. ಇಲ್ಲಿ ಅಡುಗೆ ಅಲ್ಲ, ಮನಸ್ಸು ಸೀದು ಹೋಗುತ್ತದೆ ಎನ್ನುತ್ತಾರೆ ಸುದೀಪ್.

7 / 9
ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

ಇದು ಬಿಗ್​​ಬಾಸ್ ಮನೆಯ ಟಾಯ್ಲೆಟ್ ಮತ್ತು ಬಾತ್​​ರೂಂ ಸ್ಥಳ. ಇಲ್ಲಿ ಸಾಕಷ್ಟು ಹಸಿರು ಇಟ್ಟು ಅಂದ ಮಾಡಿದ್ದಾರೆ ಬಿಗ್​​ಬಾಸ್, ಗಿಡ ಇದೆ ಎಂದು ಇಲ್ಲೇ ಸು-ಸು ಮಾಡಿಬಿಡಬೇಡಿ ಎಂದು ಹುಡುಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸುದೀಪ್.

8 / 9
ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

ಇದು ಕನ್​ಫೆಷನ್ ರೂಂ, ಈ ಬಾರಿ ಭಿನ್ನವಾಗಿ ಹೆಡ್ ಫೋನ್ ಮಾದರಿಯಲ್ಲಿ ಸೀಟನ್ನು ಡಿಸೈನ್ ಮಾಡಿದ್ದಾರೆ ಬಿಗ್​​ಬಾಸ್. ಇಲ್ಲಿಯೇ ಬಿಗ್​​ಬಾಸ್ ಸ್ಪರ್ಧಿಗಳೊಟ್ಟಿಗೆ ಪ್ರತ್ಯೇಕವಾಗಿ ಮಾತನಾಡುತ್ತಾರೆ.

9 / 9

Published On - 6:50 pm, Sun, 28 September 25

Follow Us
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!