AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಫೈನಲ್ ಆದ ಮೂವರು ಸ್ಪರ್ಧಿಗಳು ಇವರೇ ನೋಡಿ

‘ಬಿಗ್ ಬಾಸ್ ಕನ್ನಡ ಸೀಸನ್ 12ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ತಿಂಗಳು 28ರಿಂದ ಶೋ ಆರಂಭ ಆಗಲಿದೆ ಎಂದು ತಂಡದವರು ಘೋಷಣೆ ಮಾಡಿದ್ದಾರೆ. ಈ ಬಾರಿ ಸ್ಪರ್ಧಿಗಳು ಯಾವ ರೀತಿಯಲ್ಲಿ ಇರುತ್ತಾರೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ಒಂದು ಪಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on:Sep 04, 2025 | 7:40 AM

Share
ಶ್ವೇತಾ ಪ್ರಸಾದ್ ಅವರು ಈ ಬಾರಿ ಬಿಗ್ ಬಾಸ್​​ನಲ್ಲಿ ಇರುತ್ತಾರೆ ಎಂದು ಹೇಳಲಾಗುತ್ತಿದೆ. ಧಾರಾವಾಹಿಗಳ ಮೂಲಕ ಶ್ವೇತಾ ಗಮನ ಸೆಳೆದವರು. ಆ ಬಳಿಕ ಅವರು ಆರ್​ಜೆ ಪ್ರದೀಪ್ ಜೊತೆ ವಿವಾಹ ಮಾಡಿಕೊಂಡಿದ್ದಾರೆ.

ಶ್ವೇತಾ ಪ್ರಸಾದ್ ಅವರು ಈ ಬಾರಿ ಬಿಗ್ ಬಾಸ್​​ನಲ್ಲಿ ಇರುತ್ತಾರೆ ಎಂದು ಹೇಳಲಾಗುತ್ತಿದೆ. ಧಾರಾವಾಹಿಗಳ ಮೂಲಕ ಶ್ವೇತಾ ಗಮನ ಸೆಳೆದವರು. ಆ ಬಳಿಕ ಅವರು ಆರ್​ಜೆ ಪ್ರದೀಪ್ ಜೊತೆ ವಿವಾಹ ಮಾಡಿಕೊಂಡಿದ್ದಾರೆ.

1 / 6
ಸದ್ಯ ಸಾಮಾಜಿಕ ಕೆಲಸ ಹಾಗೂ ಸಿನಿಮಾ ನಿರ್ಮಾಣದ ಕಡೆ ಗಮನ ಹರಿಸುತ್ತಿದ್ದಾರೆ. ಅವರ ನಿರ್ಮಾಣದ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಎಲ್ಲರ ಗಮನ ಸೆಳೆಯಿತು. ಅವರು ಈಗ ತಮ್ಮ ಕೆಲಸಗಳಿಗೆ ಬ್ರೇಕ್ ಕೊಟ್ಟು ದೊಡ್ಮನೆಗೆ ಬರುತ್ತಾರೆ ಎನ್ನಲಾಗಿದೆ.

ಸದ್ಯ ಸಾಮಾಜಿಕ ಕೆಲಸ ಹಾಗೂ ಸಿನಿಮಾ ನಿರ್ಮಾಣದ ಕಡೆ ಗಮನ ಹರಿಸುತ್ತಿದ್ದಾರೆ. ಅವರ ನಿರ್ಮಾಣದ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಎಲ್ಲರ ಗಮನ ಸೆಳೆಯಿತು. ಅವರು ಈಗ ತಮ್ಮ ಕೆಲಸಗಳಿಗೆ ಬ್ರೇಕ್ ಕೊಟ್ಟು ದೊಡ್ಮನೆಗೆ ಬರುತ್ತಾರೆ ಎನ್ನಲಾಗಿದೆ.

2 / 6
ಅಂಕಿತಾ ಅಮರ್ ಅವರು ಈಗ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ಸಹೋದರಿ ಅನನ್ಯಾ ಅಮರ್​ಗೂ ಬಣ್ಣದ ಲೋಕದ ಜೊತೆ ನಂಟು ಬೆಳೆದಿದೆ. ಅವರು ಕೂಡ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಂಕಿತಾ ಅಮರ್ ಅವರು ಈಗ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ಸಹೋದರಿ ಅನನ್ಯಾ ಅಮರ್​ಗೂ ಬಣ್ಣದ ಲೋಕದ ಜೊತೆ ನಂಟು ಬೆಳೆದಿದೆ. ಅವರು ಕೂಡ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

3 / 6
ಅಂಕಿತಾ ಅಮರ್ ಅವರು ಇತ್ತೀಚೆಗೆ ಜೀ ಕನ್ನಡದಲ್ಲಿ ಪ್ರಸಾರ ಕಂಡ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಸ್ಪರ್ಧಿಸಿದ್ದರು. ಅವರು ಬಿಗ್ ಬಾಸ್​ಗೆ ಬಂದು ಮನರಂಜನೆ ನೀಡಲು ರೆಡಿ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಅಂಕಿತಾ ಅಮರ್ ಅವರು ಇತ್ತೀಚೆಗೆ ಜೀ ಕನ್ನಡದಲ್ಲಿ ಪ್ರಸಾರ ಕಂಡ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಸ್ಪರ್ಧಿಸಿದ್ದರು. ಅವರು ಬಿಗ್ ಬಾಸ್​ಗೆ ಬಂದು ಮನರಂಜನೆ ನೀಡಲು ರೆಡಿ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

4 / 6
ಗೌತಮಿ ಜಾಧವ್ ಅವರು ‘ಸತ್ಯ’ ಸೀರಿಯಲ್ ಮಾಡಿದ್ದರು. ಅವರು ಕಳೆದ ಬಾರಿ ಬಿಗ್ ಬಾಸ್​ಗೆ ಬಂದು ಗಮನ ಸೆಳೆದಿದ್ದರು. ಇದೇ ಧಾರಾವಾಹಿಯಲ್ಲಿ ಸಾಗರ್ ಬಿಳಿಗೌಡ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದರು.

ಗೌತಮಿ ಜಾಧವ್ ಅವರು ‘ಸತ್ಯ’ ಸೀರಿಯಲ್ ಮಾಡಿದ್ದರು. ಅವರು ಕಳೆದ ಬಾರಿ ಬಿಗ್ ಬಾಸ್​ಗೆ ಬಂದು ಗಮನ ಸೆಳೆದಿದ್ದರು. ಇದೇ ಧಾರಾವಾಹಿಯಲ್ಲಿ ಸಾಗರ್ ಬಿಳಿಗೌಡ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದರು.

5 / 6
ಅವರು ಕೂಡ ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 12ರ ಭಾಗ ಆಗಲಿದ್ದಾರೆ ಎಂದು ವರದಿ ಆಗಿದೆ. ಆದರೆ, ಇನ್ನೂ ಈ ವಿಚಾರ ಅಧಿಕೃತ ಆಗಿಲ್ಲ. ಇದು ಸದ್ಯ ಫೈನಲ್ ಆದವರ ಪಟ್ಟಿ ಎಂದು ಹೇಳಲಾಗುತ್ತಾ ಇದೆ.

ಅವರು ಕೂಡ ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 12ರ ಭಾಗ ಆಗಲಿದ್ದಾರೆ ಎಂದು ವರದಿ ಆಗಿದೆ. ಆದರೆ, ಇನ್ನೂ ಈ ವಿಚಾರ ಅಧಿಕೃತ ಆಗಿಲ್ಲ. ಇದು ಸದ್ಯ ಫೈನಲ್ ಆದವರ ಪಟ್ಟಿ ಎಂದು ಹೇಳಲಾಗುತ್ತಾ ಇದೆ.

6 / 6

Published On - 7:03 am, Thu, 4 September 25

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?