AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ಹೀಗಿರುವಾಗಲೇ ಶೋ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಯಾರೆಲ್ಲ ಸ್ಪರ್ಧಿಗಳು ಬಿಗ್ ಬಾಸ್​ಗೆ ಬರುತ್ತಾರೆ ಎಂಬ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿವೆ. ಸಂಭಾವ್ಯ ಪಟ್ಟಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Sep 25, 2025 | 12:06 PM

Share
ಧನುಷ್: ‘ಗೀತಾ’ ಧಾರಾವಾಹಿಯಲ್ಲಿ ಧನುಷ್ ಕಾಣಿಸಿಕೊಂಡಿದ್ದರು. ಅವರು ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಅವರಿಗೆ ಇತ್ತೀಚೆಗೆ ವಿವಾಹ ಕೂಡ ನೆರವೇರಿದೆ.

ಧನುಷ್: ‘ಗೀತಾ’ ಧಾರಾವಾಹಿಯಲ್ಲಿ ಧನುಷ್ ಕಾಣಿಸಿಕೊಂಡಿದ್ದರು. ಅವರು ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಅವರಿಗೆ ಇತ್ತೀಚೆಗೆ ವಿವಾಹ ಕೂಡ ನೆರವೇರಿದೆ.

1 / 8
ಪ್ರಿಯಾ ಸವದಿ: ಪಕ್ಕಾ ಉತ್ತರ ಕರ್ನಾಟಕ ಪ್ರತಿಭೆ ಪ್ರಿಯಾ ಸವದಿ. ಇವರು ಈಗಾಗಲೇ ಕೆಲವು ಶಾರ್ಟ್ ಫಿಲ್ಮ್​ಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ದೊಡ್ಮನೆಗೆ ಬರೋದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಇವರಿಂದ ಹೆಚ್ಚಿನ ಸ್ಪರ್ಧೆ ನಿರೀಕ್ಷಿಸಬಹುದು.

ಪ್ರಿಯಾ ಸವದಿ: ಪಕ್ಕಾ ಉತ್ತರ ಕರ್ನಾಟಕ ಪ್ರತಿಭೆ ಪ್ರಿಯಾ ಸವದಿ. ಇವರು ಈಗಾಗಲೇ ಕೆಲವು ಶಾರ್ಟ್ ಫಿಲ್ಮ್​ಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ದೊಡ್ಮನೆಗೆ ಬರೋದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಇವರಿಂದ ಹೆಚ್ಚಿನ ಸ್ಪರ್ಧೆ ನಿರೀಕ್ಷಿಸಬಹುದು.

2 / 8
ಸೂರಜ್: ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು ಸೂರಜ್. ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಮಿಂಚು ಹರಿಸಿದ್ದರು. ಅವರು ಕೂಡ ಬಿಗ್ ಬಾಸ್​ನ ಅತಿಥಿ ಎಂದು ಹೇಳಲಾಗುತ್ತಾ ಇದೆ.

ಸೂರಜ್: ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು ಸೂರಜ್. ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಮಿಂಚು ಹರಿಸಿದ್ದರು. ಅವರು ಕೂಡ ಬಿಗ್ ಬಾಸ್​ನ ಅತಿಥಿ ಎಂದು ಹೇಳಲಾಗುತ್ತಾ ಇದೆ.

3 / 8
ಸ್ಪಂದನಾ ಸೋಮಣ್ಣ: ಸ್ಪಂದನಾ ಸೋಮಣ್ಣ ಕನ್ನಡ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಗಮನ ಸೆಳೆದವರು. ‘ನಾನು ನನ್ನ ಕನಸು' ಅವರ ಮೊದಲ ಧಾರಾವಾಹಿ. ತೆಲುಗಿನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ವೆಬ್ ಸೀರಿಸ್​ನಲ್ಲೂ ಕಾಣಿಸಿಕೊಂಡಿದ್ದಾರೆ.

ಸ್ಪಂದನಾ ಸೋಮಣ್ಣ: ಸ್ಪಂದನಾ ಸೋಮಣ್ಣ ಕನ್ನಡ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಗಮನ ಸೆಳೆದವರು. ‘ನಾನು ನನ್ನ ಕನಸು' ಅವರ ಮೊದಲ ಧಾರಾವಾಹಿ. ತೆಲುಗಿನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ವೆಬ್ ಸೀರಿಸ್​ನಲ್ಲೂ ಕಾಣಿಸಿಕೊಂಡಿದ್ದಾರೆ.

4 / 8
ದಿವ್ಯಾ ವಸಂತ್: ನ್ಯೂಸ್ ಆ್ಯಂಕರ್ ಆಗಿ ದಿವ್ಯಾ ವಸಂತ್ ಕಾಣಿಸಿಕೊಂಡಿದ್ದರು. ಅಮೂಲ್ಯಾಗೆ ಮಗು ಜನಿಸಿದಾಗ ‘ಇಡೀ ಕರ್ನಾಟಕವೇ ಖುಷಿಪಡೋ ಸುದ್ದಿ’ ಎಂದು ಹೇಳಿ ಟ್ರೋಲ್ ಆಗಿದ್ದರು. ಅವರ ಹೆಸರು ಕೂಡ ಬಿಗ್ ಬಾಸ್ ಪಟ್ಟಿಯಲ್ಲಿದೆ.

ದಿವ್ಯಾ ವಸಂತ್: ನ್ಯೂಸ್ ಆ್ಯಂಕರ್ ಆಗಿ ದಿವ್ಯಾ ವಸಂತ್ ಕಾಣಿಸಿಕೊಂಡಿದ್ದರು. ಅಮೂಲ್ಯಾಗೆ ಮಗು ಜನಿಸಿದಾಗ ‘ಇಡೀ ಕರ್ನಾಟಕವೇ ಖುಷಿಪಡೋ ಸುದ್ದಿ’ ಎಂದು ಹೇಳಿ ಟ್ರೋಲ್ ಆಗಿದ್ದರು. ಅವರ ಹೆಸರು ಕೂಡ ಬಿಗ್ ಬಾಸ್ ಪಟ್ಟಿಯಲ್ಲಿದೆ.

5 / 8
ತೇಜಸ್ ಗೌಡ: ತೇಜಸ್ ಗೌಡ ಅವರು ಟ್ರೋಲ್ ಮಾಡಿ ಫೇಮಸ್ ಆದವರು. ಚಿತ್ರ ವಿಚಿತ್ರವಾಗಿ ನಡೆದುಕೊಳ್ಳುವವರನ್ನು ಟ್ರೋಲ್ ಮಾಡೋದು ಇವರ ಕೆಲಸ.

ತೇಜಸ್ ಗೌಡ: ತೇಜಸ್ ಗೌಡ ಅವರು ಟ್ರೋಲ್ ಮಾಡಿ ಫೇಮಸ್ ಆದವರು. ಚಿತ್ರ ವಿಚಿತ್ರವಾಗಿ ನಡೆದುಕೊಳ್ಳುವವರನ್ನು ಟ್ರೋಲ್ ಮಾಡೋದು ಇವರ ಕೆಲಸ.

6 / 8
ಸತೀಶ್: ದುಬಾರಿ ಶ್ವಾನಗಳನ್ನು ಸಾಕಿ ಫೇಮಸ್ ಆದವರು ಸತೀಶ್. ಅವರು ಇತ್ತೀಚೆಗೆ 50 ಕೋಟಿ ಬೆಲೆಯ ಶ್ವಾನ ತಂದಿದ್ದಾಗಿ ಹೇಳಿದ್ದರು. ಈ ವೇಳೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದು ಬಾಡಿಗೆಗೆ ತಂದ ನಾಯಿ ಎಂದು ಆ ಬಳಿಕ ಗೊತ್ತಾಗಿತ್ತು. ಅವರ ಹೆಸರು ಬಿಗ್ ಬಾಸ್ ಪಟ್ಟಿಯಲ್ಲಿದೆ.

ಸತೀಶ್: ದುಬಾರಿ ಶ್ವಾನಗಳನ್ನು ಸಾಕಿ ಫೇಮಸ್ ಆದವರು ಸತೀಶ್. ಅವರು ಇತ್ತೀಚೆಗೆ 50 ಕೋಟಿ ಬೆಲೆಯ ಶ್ವಾನ ತಂದಿದ್ದಾಗಿ ಹೇಳಿದ್ದರು. ಈ ವೇಳೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದು ಬಾಡಿಗೆಗೆ ತಂದ ನಾಯಿ ಎಂದು ಆ ಬಳಿಕ ಗೊತ್ತಾಗಿತ್ತು. ಅವರ ಹೆಸರು ಬಿಗ್ ಬಾಸ್ ಪಟ್ಟಿಯಲ್ಲಿದೆ.

7 / 8
ಉಳಿದಂತೆ ಅನನ್ಯಾ ಅಮರ್, ಗಿಲ್ಲಿ ನಟ, ಸತ್ಯ ಹೀರೋ ನಟ ಸಾಗರ್, ಶ್ವೇತಾ ಪ್ರಸಾದ್ ಹೆಸರು ಕೂಡ ಪಟ್ಟಿಯಲ್ಲಿ ಇದೆ. ಅಂತಿಮವಾಗಿ ಯಾರೆಲ್ಲರ ಹೆಸರು ಫೈನಲ್ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.  

ಉಳಿದಂತೆ ಅನನ್ಯಾ ಅಮರ್, ಗಿಲ್ಲಿ ನಟ, ಸತ್ಯ ಹೀರೋ ನಟ ಸಾಗರ್, ಶ್ವೇತಾ ಪ್ರಸಾದ್ ಹೆಸರು ಕೂಡ ಪಟ್ಟಿಯಲ್ಲಿ ಇದೆ. ಅಂತಿಮವಾಗಿ ಯಾರೆಲ್ಲರ ಹೆಸರು ಫೈನಲ್ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.  

8 / 8
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ