AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ಹೀಗಿರುವಾಗಲೇ ಶೋ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಯಾರೆಲ್ಲ ಸ್ಪರ್ಧಿಗಳು ಬಿಗ್ ಬಾಸ್​ಗೆ ಬರುತ್ತಾರೆ ಎಂಬ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿವೆ. ಸಂಭಾವ್ಯ ಪಟ್ಟಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Sep 25, 2025 | 12:06 PM

Share
ಧನುಷ್: ‘ಗೀತಾ’ ಧಾರಾವಾಹಿಯಲ್ಲಿ ಧನುಷ್ ಕಾಣಿಸಿಕೊಂಡಿದ್ದರು. ಅವರು ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಅವರಿಗೆ ಇತ್ತೀಚೆಗೆ ವಿವಾಹ ಕೂಡ ನೆರವೇರಿದೆ.

ಧನುಷ್: ‘ಗೀತಾ’ ಧಾರಾವಾಹಿಯಲ್ಲಿ ಧನುಷ್ ಕಾಣಿಸಿಕೊಂಡಿದ್ದರು. ಅವರು ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಅವರಿಗೆ ಇತ್ತೀಚೆಗೆ ವಿವಾಹ ಕೂಡ ನೆರವೇರಿದೆ.

1 / 8
ಪ್ರಿಯಾ ಸವದಿ: ಪಕ್ಕಾ ಉತ್ತರ ಕರ್ನಾಟಕ ಪ್ರತಿಭೆ ಪ್ರಿಯಾ ಸವದಿ. ಇವರು ಈಗಾಗಲೇ ಕೆಲವು ಶಾರ್ಟ್ ಫಿಲ್ಮ್​ಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ದೊಡ್ಮನೆಗೆ ಬರೋದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಇವರಿಂದ ಹೆಚ್ಚಿನ ಸ್ಪರ್ಧೆ ನಿರೀಕ್ಷಿಸಬಹುದು.

ಪ್ರಿಯಾ ಸವದಿ: ಪಕ್ಕಾ ಉತ್ತರ ಕರ್ನಾಟಕ ಪ್ರತಿಭೆ ಪ್ರಿಯಾ ಸವದಿ. ಇವರು ಈಗಾಗಲೇ ಕೆಲವು ಶಾರ್ಟ್ ಫಿಲ್ಮ್​ಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ದೊಡ್ಮನೆಗೆ ಬರೋದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಇವರಿಂದ ಹೆಚ್ಚಿನ ಸ್ಪರ್ಧೆ ನಿರೀಕ್ಷಿಸಬಹುದು.

2 / 8
ಸೂರಜ್: ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು ಸೂರಜ್. ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಮಿಂಚು ಹರಿಸಿದ್ದರು. ಅವರು ಕೂಡ ಬಿಗ್ ಬಾಸ್​ನ ಅತಿಥಿ ಎಂದು ಹೇಳಲಾಗುತ್ತಾ ಇದೆ.

ಸೂರಜ್: ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು ಸೂರಜ್. ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಮಿಂಚು ಹರಿಸಿದ್ದರು. ಅವರು ಕೂಡ ಬಿಗ್ ಬಾಸ್​ನ ಅತಿಥಿ ಎಂದು ಹೇಳಲಾಗುತ್ತಾ ಇದೆ.

3 / 8
ಸ್ಪಂದನಾ ಸೋಮಣ್ಣ: ಸ್ಪಂದನಾ ಸೋಮಣ್ಣ ಕನ್ನಡ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಗಮನ ಸೆಳೆದವರು. ‘ನಾನು ನನ್ನ ಕನಸು' ಅವರ ಮೊದಲ ಧಾರಾವಾಹಿ. ತೆಲುಗಿನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ವೆಬ್ ಸೀರಿಸ್​ನಲ್ಲೂ ಕಾಣಿಸಿಕೊಂಡಿದ್ದಾರೆ.

ಸ್ಪಂದನಾ ಸೋಮಣ್ಣ: ಸ್ಪಂದನಾ ಸೋಮಣ್ಣ ಕನ್ನಡ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಗಮನ ಸೆಳೆದವರು. ‘ನಾನು ನನ್ನ ಕನಸು' ಅವರ ಮೊದಲ ಧಾರಾವಾಹಿ. ತೆಲುಗಿನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ವೆಬ್ ಸೀರಿಸ್​ನಲ್ಲೂ ಕಾಣಿಸಿಕೊಂಡಿದ್ದಾರೆ.

4 / 8
ದಿವ್ಯಾ ವಸಂತ್: ನ್ಯೂಸ್ ಆ್ಯಂಕರ್ ಆಗಿ ದಿವ್ಯಾ ವಸಂತ್ ಕಾಣಿಸಿಕೊಂಡಿದ್ದರು. ಅಮೂಲ್ಯಾಗೆ ಮಗು ಜನಿಸಿದಾಗ ‘ಇಡೀ ಕರ್ನಾಟಕವೇ ಖುಷಿಪಡೋ ಸುದ್ದಿ’ ಎಂದು ಹೇಳಿ ಟ್ರೋಲ್ ಆಗಿದ್ದರು. ಅವರ ಹೆಸರು ಕೂಡ ಬಿಗ್ ಬಾಸ್ ಪಟ್ಟಿಯಲ್ಲಿದೆ.

ದಿವ್ಯಾ ವಸಂತ್: ನ್ಯೂಸ್ ಆ್ಯಂಕರ್ ಆಗಿ ದಿವ್ಯಾ ವಸಂತ್ ಕಾಣಿಸಿಕೊಂಡಿದ್ದರು. ಅಮೂಲ್ಯಾಗೆ ಮಗು ಜನಿಸಿದಾಗ ‘ಇಡೀ ಕರ್ನಾಟಕವೇ ಖುಷಿಪಡೋ ಸುದ್ದಿ’ ಎಂದು ಹೇಳಿ ಟ್ರೋಲ್ ಆಗಿದ್ದರು. ಅವರ ಹೆಸರು ಕೂಡ ಬಿಗ್ ಬಾಸ್ ಪಟ್ಟಿಯಲ್ಲಿದೆ.

5 / 8
ತೇಜಸ್ ಗೌಡ: ತೇಜಸ್ ಗೌಡ ಅವರು ಟ್ರೋಲ್ ಮಾಡಿ ಫೇಮಸ್ ಆದವರು. ಚಿತ್ರ ವಿಚಿತ್ರವಾಗಿ ನಡೆದುಕೊಳ್ಳುವವರನ್ನು ಟ್ರೋಲ್ ಮಾಡೋದು ಇವರ ಕೆಲಸ.

ತೇಜಸ್ ಗೌಡ: ತೇಜಸ್ ಗೌಡ ಅವರು ಟ್ರೋಲ್ ಮಾಡಿ ಫೇಮಸ್ ಆದವರು. ಚಿತ್ರ ವಿಚಿತ್ರವಾಗಿ ನಡೆದುಕೊಳ್ಳುವವರನ್ನು ಟ್ರೋಲ್ ಮಾಡೋದು ಇವರ ಕೆಲಸ.

6 / 8
ಸತೀಶ್: ದುಬಾರಿ ಶ್ವಾನಗಳನ್ನು ಸಾಕಿ ಫೇಮಸ್ ಆದವರು ಸತೀಶ್. ಅವರು ಇತ್ತೀಚೆಗೆ 50 ಕೋಟಿ ಬೆಲೆಯ ಶ್ವಾನ ತಂದಿದ್ದಾಗಿ ಹೇಳಿದ್ದರು. ಈ ವೇಳೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದು ಬಾಡಿಗೆಗೆ ತಂದ ನಾಯಿ ಎಂದು ಆ ಬಳಿಕ ಗೊತ್ತಾಗಿತ್ತು. ಅವರ ಹೆಸರು ಬಿಗ್ ಬಾಸ್ ಪಟ್ಟಿಯಲ್ಲಿದೆ.

ಸತೀಶ್: ದುಬಾರಿ ಶ್ವಾನಗಳನ್ನು ಸಾಕಿ ಫೇಮಸ್ ಆದವರು ಸತೀಶ್. ಅವರು ಇತ್ತೀಚೆಗೆ 50 ಕೋಟಿ ಬೆಲೆಯ ಶ್ವಾನ ತಂದಿದ್ದಾಗಿ ಹೇಳಿದ್ದರು. ಈ ವೇಳೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದು ಬಾಡಿಗೆಗೆ ತಂದ ನಾಯಿ ಎಂದು ಆ ಬಳಿಕ ಗೊತ್ತಾಗಿತ್ತು. ಅವರ ಹೆಸರು ಬಿಗ್ ಬಾಸ್ ಪಟ್ಟಿಯಲ್ಲಿದೆ.

7 / 8
ಉಳಿದಂತೆ ಅನನ್ಯಾ ಅಮರ್, ಗಿಲ್ಲಿ ನಟ, ಸತ್ಯ ಹೀರೋ ನಟ ಸಾಗರ್, ಶ್ವೇತಾ ಪ್ರಸಾದ್ ಹೆಸರು ಕೂಡ ಪಟ್ಟಿಯಲ್ಲಿ ಇದೆ. ಅಂತಿಮವಾಗಿ ಯಾರೆಲ್ಲರ ಹೆಸರು ಫೈನಲ್ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.  

ಉಳಿದಂತೆ ಅನನ್ಯಾ ಅಮರ್, ಗಿಲ್ಲಿ ನಟ, ಸತ್ಯ ಹೀರೋ ನಟ ಸಾಗರ್, ಶ್ವೇತಾ ಪ್ರಸಾದ್ ಹೆಸರು ಕೂಡ ಪಟ್ಟಿಯಲ್ಲಿ ಇದೆ. ಅಂತಿಮವಾಗಿ ಯಾರೆಲ್ಲರ ಹೆಸರು ಫೈನಲ್ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.  

8 / 8
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?