AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8 ಪ್ರವೇಶಿಸುವ ಸ್ಪರ್ಧಿಗಳು ಯಾರು? ಇಲ್ಲಿದೆ ವಿವರ..

ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Feb 02, 2021 | 5:10 PM

Share
ಕನ್ನಡ ಬಿಗ್ ಬಾಸ್ 8 ಆರಂಭಕ್ಕೆ ಕ್ಷಣಗಣನೆ

tv9 kannada digital news digest important developments of the day february 28 2021

1 / 12
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

2 / 12
ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

3 / 12
ರವಿಶಂಕರ್ ಗೌಡ: ಸಿಲ್ಲಿ ಲಲ್ಲಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರಂತೆ.

ರವಿಶಂಕರ್ ಗೌಡ: ಸಿಲ್ಲಿ ಲಲ್ಲಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರಂತೆ.

4 / 12
ಹನುಮಂತ: ಸರಿಗಮಪ ಖ್ಯಾತಿಯ ಹನುಮಂತ ಕೂಡ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಹನುಮಂತ: ಸರಿಗಮಪ ಖ್ಯಾತಿಯ ಹನುಮಂತ ಕೂಡ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

5 / 12
ವಿನಯ್ ಗುರೂಜಿ

Chief Minister BS Yediyurappa is working his old age says Vinay Guruji

6 / 12
 ವಿನಯಾ ಪ್ರಸಾದ್: ಹಿರಿಯ ನಟಿ ವಿನಯಾ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಡಲಿದ್ದಾರಂತೆ.

ವಿನಯಾ ಪ್ರಸಾದ್: ಹಿರಿಯ ನಟಿ ವಿನಯಾ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಡಲಿದ್ದಾರಂತೆ.

7 / 12
ಸುನೀಲ್: ನಟ ಸುನೀಲ್ ಕೂಡ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರಂತೆ.

ಸುನೀಲ್: ನಟ ಸುನೀಲ್ ಕೂಡ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರಂತೆ.

8 / 12
ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.

ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.

9 / 12
ವೈಷ್ಣವಿ ಗೌಡ: ನಟಿ ವೈಷ್ಣವಿ ಗೌಡ ಅಗ್ನಿಸಾಕ್ಷಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಕೂಡ ರಿಯಾಲಿಟಿ ಶೋನಲ್ಲಿ ಇರಲಿದ್ದಾರಂತೆ.

ವೈಷ್ಣವಿ ಗೌಡ: ನಟಿ ವೈಷ್ಣವಿ ಗೌಡ ಅಗ್ನಿಸಾಕ್ಷಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಕೂಡ ರಿಯಾಲಿಟಿ ಶೋನಲ್ಲಿ ಇರಲಿದ್ದಾರಂತೆ.

10 / 12
ಅಮರ್ ಪ್ರಸಾದ್: ಸುದ್ದಿ ವಾಹಿನಿ ಆ್ಯಂಕರ್ ಅಮರ್ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಾರೆ ಎನ್ನುವ ಮಾತಿದೆ.

ಅಮರ್ ಪ್ರಸಾದ್: ಸುದ್ದಿ ವಾಹಿನಿ ಆ್ಯಂಕರ್ ಅಮರ್ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಾರೆ ಎನ್ನುವ ಮಾತಿದೆ.

11 / 12
ನಯನಾ: ಕಾಮಿಡಿ ಕಿಲಾಡಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ ನಯನಾ.

ನಯನಾ: ಕಾಮಿಡಿ ಕಿಲಾಡಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ ನಯನಾ.

12 / 12
Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ