AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8 ಪ್ರವೇಶಿಸುವ ಸ್ಪರ್ಧಿಗಳು ಯಾರು? ಇಲ್ಲಿದೆ ವಿವರ..

ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Feb 02, 2021 | 5:10 PM

Share
ಕನ್ನಡ ಬಿಗ್ ಬಾಸ್ 8 ಆರಂಭಕ್ಕೆ ಕ್ಷಣಗಣನೆ

tv9 kannada digital news digest important developments of the day february 28 2021

1 / 12
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

2 / 12
ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

3 / 12
ರವಿಶಂಕರ್ ಗೌಡ: ಸಿಲ್ಲಿ ಲಲ್ಲಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರಂತೆ.

ರವಿಶಂಕರ್ ಗೌಡ: ಸಿಲ್ಲಿ ಲಲ್ಲಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರಂತೆ.

4 / 12
ಹನುಮಂತ: ಸರಿಗಮಪ ಖ್ಯಾತಿಯ ಹನುಮಂತ ಕೂಡ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಹನುಮಂತ: ಸರಿಗಮಪ ಖ್ಯಾತಿಯ ಹನುಮಂತ ಕೂಡ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

5 / 12
ವಿನಯ್ ಗುರೂಜಿ

Chief Minister BS Yediyurappa is working his old age says Vinay Guruji

6 / 12
 ವಿನಯಾ ಪ್ರಸಾದ್: ಹಿರಿಯ ನಟಿ ವಿನಯಾ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಡಲಿದ್ದಾರಂತೆ.

ವಿನಯಾ ಪ್ರಸಾದ್: ಹಿರಿಯ ನಟಿ ವಿನಯಾ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಡಲಿದ್ದಾರಂತೆ.

7 / 12
ಸುನೀಲ್: ನಟ ಸುನೀಲ್ ಕೂಡ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರಂತೆ.

ಸುನೀಲ್: ನಟ ಸುನೀಲ್ ಕೂಡ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರಂತೆ.

8 / 12
ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.

ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.

9 / 12
ವೈಷ್ಣವಿ ಗೌಡ: ನಟಿ ವೈಷ್ಣವಿ ಗೌಡ ಅಗ್ನಿಸಾಕ್ಷಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಕೂಡ ರಿಯಾಲಿಟಿ ಶೋನಲ್ಲಿ ಇರಲಿದ್ದಾರಂತೆ.

ವೈಷ್ಣವಿ ಗೌಡ: ನಟಿ ವೈಷ್ಣವಿ ಗೌಡ ಅಗ್ನಿಸಾಕ್ಷಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಕೂಡ ರಿಯಾಲಿಟಿ ಶೋನಲ್ಲಿ ಇರಲಿದ್ದಾರಂತೆ.

10 / 12
ಅಮರ್ ಪ್ರಸಾದ್: ಸುದ್ದಿ ವಾಹಿನಿ ಆ್ಯಂಕರ್ ಅಮರ್ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಾರೆ ಎನ್ನುವ ಮಾತಿದೆ.

ಅಮರ್ ಪ್ರಸಾದ್: ಸುದ್ದಿ ವಾಹಿನಿ ಆ್ಯಂಕರ್ ಅಮರ್ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಾರೆ ಎನ್ನುವ ಮಾತಿದೆ.

11 / 12
ನಯನಾ: ಕಾಮಿಡಿ ಕಿಲಾಡಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ ನಯನಾ.

ನಯನಾ: ಕಾಮಿಡಿ ಕಿಲಾಡಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ ನಯನಾ.

12 / 12
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?