AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8 ಪ್ರವೇಶಿಸುವ ಸ್ಪರ್ಧಿಗಳು ಯಾರು? ಇಲ್ಲಿದೆ ವಿವರ..

ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Feb 02, 2021 | 5:10 PM

Share
ಕನ್ನಡ ಬಿಗ್ ಬಾಸ್ 8 ಆರಂಭಕ್ಕೆ ಕ್ಷಣಗಣನೆ

tv9 kannada digital news digest important developments of the day february 28 2021

1 / 12
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

2 / 12
ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ಈ ಬಾರಿ ಈ ಮನೆಗೆ ಯಾರೆಲ್ಲ ಪ್ರವೇಶ ಮಾಡಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

3 / 12
ರವಿಶಂಕರ್ ಗೌಡ: ಸಿಲ್ಲಿ ಲಲ್ಲಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರಂತೆ.

ರವಿಶಂಕರ್ ಗೌಡ: ಸಿಲ್ಲಿ ಲಲ್ಲಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರಂತೆ.

4 / 12
ಹನುಮಂತ: ಸರಿಗಮಪ ಖ್ಯಾತಿಯ ಹನುಮಂತ ಕೂಡ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಹನುಮಂತ: ಸರಿಗಮಪ ಖ್ಯಾತಿಯ ಹನುಮಂತ ಕೂಡ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

5 / 12
ವಿನಯ್ ಗುರೂಜಿ

Chief Minister BS Yediyurappa is working his old age says Vinay Guruji

6 / 12
 ವಿನಯಾ ಪ್ರಸಾದ್: ಹಿರಿಯ ನಟಿ ವಿನಯಾ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಡಲಿದ್ದಾರಂತೆ.

ವಿನಯಾ ಪ್ರಸಾದ್: ಹಿರಿಯ ನಟಿ ವಿನಯಾ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಡಲಿದ್ದಾರಂತೆ.

7 / 12
ಸುನೀಲ್: ನಟ ಸುನೀಲ್ ಕೂಡ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರಂತೆ.

ಸುನೀಲ್: ನಟ ಸುನೀಲ್ ಕೂಡ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರಂತೆ.

8 / 12
ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.

ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.

9 / 12
ವೈಷ್ಣವಿ ಗೌಡ: ನಟಿ ವೈಷ್ಣವಿ ಗೌಡ ಅಗ್ನಿಸಾಕ್ಷಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಕೂಡ ರಿಯಾಲಿಟಿ ಶೋನಲ್ಲಿ ಇರಲಿದ್ದಾರಂತೆ.

ವೈಷ್ಣವಿ ಗೌಡ: ನಟಿ ವೈಷ್ಣವಿ ಗೌಡ ಅಗ್ನಿಸಾಕ್ಷಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಇವರು ಕೂಡ ರಿಯಾಲಿಟಿ ಶೋನಲ್ಲಿ ಇರಲಿದ್ದಾರಂತೆ.

10 / 12
ಅಮರ್ ಪ್ರಸಾದ್: ಸುದ್ದಿ ವಾಹಿನಿ ಆ್ಯಂಕರ್ ಅಮರ್ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಾರೆ ಎನ್ನುವ ಮಾತಿದೆ.

ಅಮರ್ ಪ್ರಸಾದ್: ಸುದ್ದಿ ವಾಹಿನಿ ಆ್ಯಂಕರ್ ಅಮರ್ ಪ್ರಸಾದ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಾರೆ ಎನ್ನುವ ಮಾತಿದೆ.

11 / 12
ನಯನಾ: ಕಾಮಿಡಿ ಕಿಲಾಡಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ ನಯನಾ.

ನಯನಾ: ಕಾಮಿಡಿ ಕಿಲಾಡಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ ನಯನಾ.

12 / 12
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು