AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: 9 ಮಂದಿ ನಾಮಿನೇಟ್: ಈ ವಾರ ಹೊರ ಹೋಗುವವರು ಯಾರು?

Bigg Boss Kannada Season 9: ಕಳೆದ ವಾರ ಮನೆಯಿಂದ ಐಶ್ವರ್ಯಾ ಪಿಸೆ ಹೊರಬಿದ್ದಿದ್ದರು. ಈ ವಾರ 9 ಮಂದಿಯಲ್ಲಿ ಯಾರು ಹೊರಹೋಗಲಿದ್ದಾರೆ ಕಾದು ನೋಡಬೇಕಿದೆ.

TV9 Web
| Edited By: |

Updated on: Oct 08, 2022 | 12:24 PM

Share
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸಮ್ 9 2ನೇ ವಾರಾಂತ್ಯಕ್ಕೆ ಬಂದು ನಿಂತಿದೆ. ಈ ವಾರ ಕೂಡ ಒಟ್ಟು 9 ಮಂದಿ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಬಹುತೇಕ ಖ್ಯಾತ ಸ್ಪರ್ಧಿಗಳಿರುವ ಕಾರಣ ಈ ಬಾರಿ ಯಾರು ಎಲಿಮಿನೇಟ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸಮ್ 9 2ನೇ ವಾರಾಂತ್ಯಕ್ಕೆ ಬಂದು ನಿಂತಿದೆ. ಈ ವಾರ ಕೂಡ ಒಟ್ಟು 9 ಮಂದಿ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಬಹುತೇಕ ಖ್ಯಾತ ಸ್ಪರ್ಧಿಗಳಿರುವ ಕಾರಣ ಈ ಬಾರಿ ಯಾರು ಎಲಿಮಿನೇಟ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

1 / 13
ಕಳೆದ ಒಂದು ವಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಾಳುಗಳ ನಡುವೆ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಮನೆಯಲ್ಲಿ ಚೇಷ್ಠೆ ಹಾಗೂ ಪ್ರ್ಯಾಂಕ್​ಗಳ ಮೂಲಕ ರಂಜಿಸಲು ಯತ್ನಿಸಿದ ರಾಕೇಶ್ ಅಡಿಗ ಅವರು ಇದೀಗ ಮನೆ ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ ಈ ವಾರದ ಕಳಪೆ ಸ್ಪರ್ಧಾಳುವಾಗಿ ರಾಕೇಶ್ ಅಡಿಗ ಜೈಲು ಸೇರಿದ್ದಾರೆ.

ಕಳೆದ ಒಂದು ವಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಾಳುಗಳ ನಡುವೆ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಮನೆಯಲ್ಲಿ ಚೇಷ್ಠೆ ಹಾಗೂ ಪ್ರ್ಯಾಂಕ್​ಗಳ ಮೂಲಕ ರಂಜಿಸಲು ಯತ್ನಿಸಿದ ರಾಕೇಶ್ ಅಡಿಗ ಅವರು ಇದೀಗ ಮನೆ ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ ಈ ವಾರದ ಕಳಪೆ ಸ್ಪರ್ಧಾಳುವಾಗಿ ರಾಕೇಶ್ ಅಡಿಗ ಜೈಲು ಸೇರಿದ್ದಾರೆ.

2 / 13
ಇನ್ನು ಒಟ್ಟು 9 ಮಂದಿ ನಾಮಿನೇಟ್ ಆಗಿದ್ದು, ಇವರಲ್ಲಿ ಒಬ್ಬರು ಇಂದು ಮನೆಯಿಂದ ಹೊರಬೀಳಲಿದ್ದಾರೆ. ಆ ಒಂಭತ್ತು ಮಂದಿ ಯಾರೆಂದರೆ...

ಇನ್ನು ಒಟ್ಟು 9 ಮಂದಿ ನಾಮಿನೇಟ್ ಆಗಿದ್ದು, ಇವರಲ್ಲಿ ಒಬ್ಬರು ಇಂದು ಮನೆಯಿಂದ ಹೊರಬೀಳಲಿದ್ದಾರೆ. ಆ ಒಂಭತ್ತು ಮಂದಿ ಯಾರೆಂದರೆ...

3 / 13
ಮಯೂರಿ

ಮಯೂರಿ

4 / 13
ನವಾಜ್

ನವಾಜ್

5 / 13
ದರ್ಶ್‌ ಚಂದ್ರಪ್ಪ

ದರ್ಶ್‌ ಚಂದ್ರಪ್ಪ

6 / 13
ಅಮೂಲ್ಯ ಗೌಡ

ಅಮೂಲ್ಯ ಗೌಡ

7 / 13
ನೇಹಾ ಗೌಡ

ನೇಹಾ ಗೌಡ

8 / 13
ರೂಪೇಶ್ ರಾಜಣ್ಣ

ರೂಪೇಶ್ ರಾಜಣ್ಣ

9 / 13
ಆರ್ಯವರ್ಧನ್ ಗುರೂಜಿ

ಆರ್ಯವರ್ಧನ್ ಗುರೂಜಿ

10 / 13
ಪ್ರಶಾಂತ್ ಸಂಬರಗಿ

ಪ್ರಶಾಂತ್ ಸಂಬರಗಿ

11 / 13
ದೀಪಿಕಾ ದಾಸ್

ದೀಪಿಕಾ ದಾಸ್

12 / 13
ಕಳೆದ ವಾರ ಮನೆಯಿಂದ ಐಶ್ವರ್ಯಾ ಪಿಸೆ ಹೊರಬಿದ್ದಿದ್ದರು. ಈ ವಾರ 9 ಮಂದಿಯಲ್ಲಿ ಯಾರು ಹೊರಹೋಗಲಿದ್ದಾರೆ ಕಾದು ನೋಡಬೇಕಿದೆ.

ಕಳೆದ ವಾರ ಮನೆಯಿಂದ ಐಶ್ವರ್ಯಾ ಪಿಸೆ ಹೊರಬಿದ್ದಿದ್ದರು. ಈ ವಾರ 9 ಮಂದಿಯಲ್ಲಿ ಯಾರು ಹೊರಹೋಗಲಿದ್ದಾರೆ ಕಾದು ನೋಡಬೇಕಿದೆ.

13 / 13
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ