AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: 9 ಮಂದಿ ನಾಮಿನೇಟ್: ಈ ವಾರ ಹೊರ ಹೋಗುವವರು ಯಾರು?

Bigg Boss Kannada Season 9: ಕಳೆದ ವಾರ ಮನೆಯಿಂದ ಐಶ್ವರ್ಯಾ ಪಿಸೆ ಹೊರಬಿದ್ದಿದ್ದರು. ಈ ವಾರ 9 ಮಂದಿಯಲ್ಲಿ ಯಾರು ಹೊರಹೋಗಲಿದ್ದಾರೆ ಕಾದು ನೋಡಬೇಕಿದೆ.

TV9 Web
| Edited By: |

Updated on: Oct 08, 2022 | 12:24 PM

Share
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸಮ್ 9 2ನೇ ವಾರಾಂತ್ಯಕ್ಕೆ ಬಂದು ನಿಂತಿದೆ. ಈ ವಾರ ಕೂಡ ಒಟ್ಟು 9 ಮಂದಿ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಬಹುತೇಕ ಖ್ಯಾತ ಸ್ಪರ್ಧಿಗಳಿರುವ ಕಾರಣ ಈ ಬಾರಿ ಯಾರು ಎಲಿಮಿನೇಟ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸಮ್ 9 2ನೇ ವಾರಾಂತ್ಯಕ್ಕೆ ಬಂದು ನಿಂತಿದೆ. ಈ ವಾರ ಕೂಡ ಒಟ್ಟು 9 ಮಂದಿ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಬಹುತೇಕ ಖ್ಯಾತ ಸ್ಪರ್ಧಿಗಳಿರುವ ಕಾರಣ ಈ ಬಾರಿ ಯಾರು ಎಲಿಮಿನೇಟ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

1 / 13
ಕಳೆದ ಒಂದು ವಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಾಳುಗಳ ನಡುವೆ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಮನೆಯಲ್ಲಿ ಚೇಷ್ಠೆ ಹಾಗೂ ಪ್ರ್ಯಾಂಕ್​ಗಳ ಮೂಲಕ ರಂಜಿಸಲು ಯತ್ನಿಸಿದ ರಾಕೇಶ್ ಅಡಿಗ ಅವರು ಇದೀಗ ಮನೆ ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ ಈ ವಾರದ ಕಳಪೆ ಸ್ಪರ್ಧಾಳುವಾಗಿ ರಾಕೇಶ್ ಅಡಿಗ ಜೈಲು ಸೇರಿದ್ದಾರೆ.

ಕಳೆದ ಒಂದು ವಾರದಲ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಾಳುಗಳ ನಡುವೆ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಮನೆಯಲ್ಲಿ ಚೇಷ್ಠೆ ಹಾಗೂ ಪ್ರ್ಯಾಂಕ್​ಗಳ ಮೂಲಕ ರಂಜಿಸಲು ಯತ್ನಿಸಿದ ರಾಕೇಶ್ ಅಡಿಗ ಅವರು ಇದೀಗ ಮನೆ ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ ಈ ವಾರದ ಕಳಪೆ ಸ್ಪರ್ಧಾಳುವಾಗಿ ರಾಕೇಶ್ ಅಡಿಗ ಜೈಲು ಸೇರಿದ್ದಾರೆ.

2 / 13
ಇನ್ನು ಒಟ್ಟು 9 ಮಂದಿ ನಾಮಿನೇಟ್ ಆಗಿದ್ದು, ಇವರಲ್ಲಿ ಒಬ್ಬರು ಇಂದು ಮನೆಯಿಂದ ಹೊರಬೀಳಲಿದ್ದಾರೆ. ಆ ಒಂಭತ್ತು ಮಂದಿ ಯಾರೆಂದರೆ...

ಇನ್ನು ಒಟ್ಟು 9 ಮಂದಿ ನಾಮಿನೇಟ್ ಆಗಿದ್ದು, ಇವರಲ್ಲಿ ಒಬ್ಬರು ಇಂದು ಮನೆಯಿಂದ ಹೊರಬೀಳಲಿದ್ದಾರೆ. ಆ ಒಂಭತ್ತು ಮಂದಿ ಯಾರೆಂದರೆ...

3 / 13
ಮಯೂರಿ

ಮಯೂರಿ

4 / 13
ನವಾಜ್

ನವಾಜ್

5 / 13
ದರ್ಶ್‌ ಚಂದ್ರಪ್ಪ

ದರ್ಶ್‌ ಚಂದ್ರಪ್ಪ

6 / 13
ಅಮೂಲ್ಯ ಗೌಡ

ಅಮೂಲ್ಯ ಗೌಡ

7 / 13
ನೇಹಾ ಗೌಡ

ನೇಹಾ ಗೌಡ

8 / 13
ರೂಪೇಶ್ ರಾಜಣ್ಣ

ರೂಪೇಶ್ ರಾಜಣ್ಣ

9 / 13
ಆರ್ಯವರ್ಧನ್ ಗುರೂಜಿ

ಆರ್ಯವರ್ಧನ್ ಗುರೂಜಿ

10 / 13
ಪ್ರಶಾಂತ್ ಸಂಬರಗಿ

ಪ್ರಶಾಂತ್ ಸಂಬರಗಿ

11 / 13
ದೀಪಿಕಾ ದಾಸ್

ದೀಪಿಕಾ ದಾಸ್

12 / 13
ಕಳೆದ ವಾರ ಮನೆಯಿಂದ ಐಶ್ವರ್ಯಾ ಪಿಸೆ ಹೊರಬಿದ್ದಿದ್ದರು. ಈ ವಾರ 9 ಮಂದಿಯಲ್ಲಿ ಯಾರು ಹೊರಹೋಗಲಿದ್ದಾರೆ ಕಾದು ನೋಡಬೇಕಿದೆ.

ಕಳೆದ ವಾರ ಮನೆಯಿಂದ ಐಶ್ವರ್ಯಾ ಪಿಸೆ ಹೊರಬಿದ್ದಿದ್ದರು. ಈ ವಾರ 9 ಮಂದಿಯಲ್ಲಿ ಯಾರು ಹೊರಹೋಗಲಿದ್ದಾರೆ ಕಾದು ನೋಡಬೇಕಿದೆ.

13 / 13
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ