AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 9: ಬಿಗ್ ಬಾಸ್​ ಮನೆಯಲ್ಲಿ 11 ಮಂದಿ ಕನ್​ಫರ್ಮ್​

Bigg Boss Kannada Season 9 Contestant full list: ಈ ನಾಲ್ವರ ಜೊತೆಗೆ ಇದೀಗ ಕೆಲ ಹಳೆಯ ಸ್ಪರ್ಧಿಗಳು ಮತ್ತು ಕೆಲ ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ 18 ಸ್ಪರ್ಧಿಗಳು 11 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದ್ದಾರೆ. ಅವರೆಂದರೆ...

TV9 Web
| Edited By: |

Updated on:Sep 24, 2022 | 10:12 PM

Share
ಬಿಗ್ ಬಾಸ್ ಸೀಸನ್ 9 ರಂಗೇರಲು ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಬಿಗ್ ಬಾಸ್ ಒಟಿಟಿಯಿಂದ ನಾಲ್ವರು ಸ್ಪರ್ಧಿಗಳು ನೇರ ಎಂಟ್ರಿ ಪಡೆದಿರುವುದು ಕನ್​ಫರ್ಮ್​ ಆಗಿದೆ.

ಬಿಗ್ ಬಾಸ್ ಸೀಸನ್ 9 ರಂಗೇರಲು ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಬಿಗ್ ಬಾಸ್ ಒಟಿಟಿಯಿಂದ ನಾಲ್ವರು ಸ್ಪರ್ಧಿಗಳು ನೇರ ಎಂಟ್ರಿ ಪಡೆದಿರುವುದು ಕನ್​ಫರ್ಮ್​ ಆಗಿದೆ.

1 / 13
ಈ ನಾಲ್ವರ ಜೊತೆಗೆ ಇದೀಗ ಕೆಲ ಹಳೆಯ ಸ್ಪರ್ಧಿಗಳು ಮತ್ತು ಕೆಲ ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ 18 ಸ್ಪರ್ಧಿಗಳು 12 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದ್ದಾರೆ. ಅವರೆಂದರೆ...

ಈ ನಾಲ್ವರ ಜೊತೆಗೆ ಇದೀಗ ಕೆಲ ಹಳೆಯ ಸ್ಪರ್ಧಿಗಳು ಮತ್ತು ಕೆಲ ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ 18 ಸ್ಪರ್ಧಿಗಳು 12 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದ್ದಾರೆ. ಅವರೆಂದರೆ...

2 / 13
ಕಾವ್ಯಶ್ರೀ ಗೌಡ: ಕಿರುತೆರೆ ನಟಿ ಕಾವ್ಯಶ್ರೀ ಗೌಡ ಸಹ ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಾವ್ಯಶ್ರೀ ಗೌಡ: ಕಿರುತೆರೆ ನಟಿ ಕಾವ್ಯಶ್ರೀ ಗೌಡ ಸಹ ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 13
ದಿವ್ಯಾ ಉರುಡುಗ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ದಿವ್ಯಾ ಈ ಬಾರಿ ಕೂಡ ಹಳೆಯ ಸ್ಪರ್ಧಿಗಳ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ದಿವ್ಯಾ ಉರುಡುಗ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ದಿವ್ಯಾ ಈ ಬಾರಿ ಕೂಡ ಹಳೆಯ ಸ್ಪರ್ಧಿಗಳ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

4 / 13
ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

5 / 13
ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

6 / 13
ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

7 / 13
ಅನುಪಮಾ ಗೌಡ: ಹಳೆಯ ಬಿಗ್ ಬಾಸ್ ಸ್ಪರ್ಧಿ ನಟಿ-ನಿರೂಪಕಿ ಅನುಪಮಾ ಗೌಡ ಕೂಡ ಈ ಬಾರಿ ದೊಡ್ನನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅನುಪಮಾ ಗೌಡ: ಹಳೆಯ ಬಿಗ್ ಬಾಸ್ ಸ್ಪರ್ಧಿ ನಟಿ-ನಿರೂಪಕಿ ಅನುಪಮಾ ಗೌಡ ಕೂಡ ಈ ಬಾರಿ ದೊಡ್ನನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

8 / 13
ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

9 / 13
ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

10 / 13
ರೂಪೇಶ್ ಶೆಟ್ಟಿ

ರೂಪೇಶ್ ಶೆಟ್ಟಿ

11 / 13
ಸಾನ್ಯಾ ಅಯ್ಯರ್​

ಸಾನ್ಯಾ ಅಯ್ಯರ್​

12 / 13
ನಟ ರಾಕೇಶ್ ಅಡಿಗ

ನಟ ರಾಕೇಶ್ ಅಡಿಗ

13 / 13

Published On - 5:55 pm, Sat, 24 September 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ