AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 9: ಬಿಗ್ ಬಾಸ್​ ಮನೆಯಲ್ಲಿ 11 ಮಂದಿ ಕನ್​ಫರ್ಮ್​

Bigg Boss Kannada Season 9 Contestant full list: ಈ ನಾಲ್ವರ ಜೊತೆಗೆ ಇದೀಗ ಕೆಲ ಹಳೆಯ ಸ್ಪರ್ಧಿಗಳು ಮತ್ತು ಕೆಲ ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ 18 ಸ್ಪರ್ಧಿಗಳು 11 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದ್ದಾರೆ. ಅವರೆಂದರೆ...

TV9 Web
| Updated By: ಝಾಹಿರ್ ಯೂಸುಫ್

Updated on:Sep 24, 2022 | 10:12 PM

ಬಿಗ್ ಬಾಸ್ ಸೀಸನ್ 9 ರಂಗೇರಲು ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಬಿಗ್ ಬಾಸ್ ಒಟಿಟಿಯಿಂದ ನಾಲ್ವರು ಸ್ಪರ್ಧಿಗಳು ನೇರ ಎಂಟ್ರಿ ಪಡೆದಿರುವುದು ಕನ್​ಫರ್ಮ್​ ಆಗಿದೆ.

ಬಿಗ್ ಬಾಸ್ ಸೀಸನ್ 9 ರಂಗೇರಲು ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಬಿಗ್ ಬಾಸ್ ಒಟಿಟಿಯಿಂದ ನಾಲ್ವರು ಸ್ಪರ್ಧಿಗಳು ನೇರ ಎಂಟ್ರಿ ಪಡೆದಿರುವುದು ಕನ್​ಫರ್ಮ್​ ಆಗಿದೆ.

1 / 13
ಈ ನಾಲ್ವರ ಜೊತೆಗೆ ಇದೀಗ ಕೆಲ ಹಳೆಯ ಸ್ಪರ್ಧಿಗಳು ಮತ್ತು ಕೆಲ ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ 18 ಸ್ಪರ್ಧಿಗಳು 12 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದ್ದಾರೆ. ಅವರೆಂದರೆ...

ಈ ನಾಲ್ವರ ಜೊತೆಗೆ ಇದೀಗ ಕೆಲ ಹಳೆಯ ಸ್ಪರ್ಧಿಗಳು ಮತ್ತು ಕೆಲ ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ 18 ಸ್ಪರ್ಧಿಗಳು 12 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದ್ದಾರೆ. ಅವರೆಂದರೆ...

2 / 13
ಕಾವ್ಯಶ್ರೀ ಗೌಡ: ಕಿರುತೆರೆ ನಟಿ ಕಾವ್ಯಶ್ರೀ ಗೌಡ ಸಹ ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಾವ್ಯಶ್ರೀ ಗೌಡ: ಕಿರುತೆರೆ ನಟಿ ಕಾವ್ಯಶ್ರೀ ಗೌಡ ಸಹ ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 13
ದಿವ್ಯಾ ಉರುಡುಗ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ದಿವ್ಯಾ ಈ ಬಾರಿ ಕೂಡ ಹಳೆಯ ಸ್ಪರ್ಧಿಗಳ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ದಿವ್ಯಾ ಉರುಡುಗ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ದಿವ್ಯಾ ಈ ಬಾರಿ ಕೂಡ ಹಳೆಯ ಸ್ಪರ್ಧಿಗಳ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

4 / 13
ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

5 / 13
ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

6 / 13
ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

7 / 13
ಅನುಪಮಾ ಗೌಡ: ಹಳೆಯ ಬಿಗ್ ಬಾಸ್ ಸ್ಪರ್ಧಿ ನಟಿ-ನಿರೂಪಕಿ ಅನುಪಮಾ ಗೌಡ ಕೂಡ ಈ ಬಾರಿ ದೊಡ್ನನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅನುಪಮಾ ಗೌಡ: ಹಳೆಯ ಬಿಗ್ ಬಾಸ್ ಸ್ಪರ್ಧಿ ನಟಿ-ನಿರೂಪಕಿ ಅನುಪಮಾ ಗೌಡ ಕೂಡ ಈ ಬಾರಿ ದೊಡ್ನನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

8 / 13
ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

9 / 13
ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

10 / 13
ರೂಪೇಶ್ ಶೆಟ್ಟಿ

ರೂಪೇಶ್ ಶೆಟ್ಟಿ

11 / 13
ಸಾನ್ಯಾ ಅಯ್ಯರ್​

ಸಾನ್ಯಾ ಅಯ್ಯರ್​

12 / 13
ನಟ ರಾಕೇಶ್ ಅಡಿಗ

ನಟ ರಾಕೇಶ್ ಅಡಿಗ

13 / 13

Published On - 5:55 pm, Sat, 24 September 22

Follow us
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?