AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ

BBK 9 contestant List: ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ 18 ಸ್ಪರ್ಧಿಗಳು ಬಂಧಿ ಆಗಿದ್ದಾರೆ. ವಿವಿಧ ಕ್ಷೇತ್ರದವರು ಈ ಬಾರಿ ಸ್ಪರ್ಧಿ ಆಗಿ ಬಂದಿದ್ದಾರೆ. ಸ್ಪರ್ಧಿಗಳ ಫುಲ್ ಲಿಸ್ಟ್ ಇಲ್ಲಿದೆ.

TV9 Web
| Edited By: |

Updated on: Sep 24, 2022 | 11:38 PM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ 18 ಸ್ಪರ್ಧಿಗಳು ಬಂಧಿ ಆಗಿದ್ದಾರೆ. ವಿವಿಧ ಕ್ಷೇತ್ರದವರು ಈ ಬಾರಿ ಸ್ಪರ್ಧಿ ಆಗಿ ಬಂದಿದ್ದಾರೆ. ಸ್ಪರ್ಧಿಗಳ ಫುಲ್ ಲಿಸ್ಟ್ ಇಲ್ಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ 18 ಸ್ಪರ್ಧಿಗಳು ಬಂಧಿ ಆಗಿದ್ದಾರೆ. ವಿವಿಧ ಕ್ಷೇತ್ರದವರು ಈ ಬಾರಿ ಸ್ಪರ್ಧಿ ಆಗಿ ಬಂದಿದ್ದಾರೆ. ಸ್ಪರ್ಧಿಗಳ ಫುಲ್ ಲಿಸ್ಟ್ ಇಲ್ಲಿದೆ.

1 / 19
ಐಶ್ವರ್ಯಾ: ಬೈಕ್ ರೇಸರ್

ಐಶ್ವರ್ಯಾ: ಬೈಕ್ ರೇಸರ್

2 / 19
ಅಮೂಲ್ಯ ಗೌಡ: ‘ಕಮಲಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಕಿರುತೆರೆ ನಟಿ. ಮೊದಲ ಬಾರಿಗೆ ಬಿಗ್ ಬಾಸ್​ಗೆ ಎಂಟ್ರಿ.

ಅಮೂಲ್ಯ ಗೌಡ: ‘ಕಮಲಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಕಿರುತೆರೆ ನಟಿ. ಮೊದಲ ಬಾರಿಗೆ ಬಿಗ್ ಬಾಸ್​ಗೆ ಎಂಟ್ರಿ.

3 / 19
ಅನುಪಮಾ ಗೌಡ: ನಟಿ, ಈ ಮೊದಲು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದರು.  

ಅನುಪಮಾ ಗೌಡ: ನಟಿ, ಈ ಮೊದಲು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದರು.  

4 / 19
ಅರುಣ್ ಸಾಗರ್: ಇವರು ನಟ. ಮೊದಲ ಸೀಸನ್​​ಗೆ ಎಂಟ್ರಿ ಕೊಟ್ಟಿದ್ದರು. ಇದು ಎರಡನೇ ಬಾರಿ.

ಅರುಣ್ ಸಾಗರ್: ಇವರು ನಟ. ಮೊದಲ ಸೀಸನ್​​ಗೆ ಎಂಟ್ರಿ ಕೊಟ್ಟಿದ್ದರು. ಇದು ಎರಡನೇ ಬಾರಿ.

5 / 19
ಆರ್ಯವರ್ಧನ್​ ಗುರೂಜಿ: ಒಟಿಟಿ ಟಾಪ್​ ನಾಲ್ಕರಲ್ಲಿ ಆರ್ಯವರ್ಧನ್ ಕೂಡ ಇದ್ದರು. ಈಗ ಟಿವಿ ಸೀಸನ್​ಗೆ ಬಂದಿದ್ದಾರೆ.

ಆರ್ಯವರ್ಧನ್​ ಗುರೂಜಿ: ಒಟಿಟಿ ಟಾಪ್​ ನಾಲ್ಕರಲ್ಲಿ ಆರ್ಯವರ್ಧನ್ ಕೂಡ ಇದ್ದರು. ಈಗ ಟಿವಿ ಸೀಸನ್​ಗೆ ಬಂದಿದ್ದಾರೆ.

6 / 19
ದರ್ಶ್​: ಕಿರುತೆರೆ ನಟ, ಸ್ಟಾರ್ಟಪ್​ ಕೂಡ ಆರಂಭಿಸಿದ್ದಾರೆ.

ದರ್ಶ್​: ಕಿರುತೆರೆ ನಟ, ಸ್ಟಾರ್ಟಪ್​ ಕೂಡ ಆರಂಭಿಸಿದ್ದಾರೆ.

7 / 19
ದೀಪಿಕಾ ದಾಸ್: ಕಿರುತೆರೆ ನಟಿ ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್​ಗೆ ಬಂದಿದ್ದರು. ಈಗ ಅವರು ರೀ-ಎಂಟ್ರಿ ಕೊಟ್ಟಿದ್ದಾರೆ.

ದೀಪಿಕಾ ದಾಸ್: ಕಿರುತೆರೆ ನಟಿ ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್​ಗೆ ಬಂದಿದ್ದರು. ಈಗ ಅವರು ರೀ-ಎಂಟ್ರಿ ಕೊಟ್ಟಿದ್ದಾರೆ.

8 / 19
ದಿವ್ಯಾ ಉರುಡುಗ: ದಿವ್ಯಾ ಉರುಡುಗ ಅವರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಸೀಸನ್ 8ರಲ್ಲಿ ಅವರು ಸೆಕೆಂಡ್ ರನ್ನರ್ ಅಪ್ ಆಗಿದ್ದರು.

ದಿವ್ಯಾ ಉರುಡುಗ: ದಿವ್ಯಾ ಉರುಡುಗ ಅವರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಸೀಸನ್ 8ರಲ್ಲಿ ಅವರು ಸೆಕೆಂಡ್ ರನ್ನರ್ ಅಪ್ ಆಗಿದ್ದರು.

9 / 19
ಕಾವಶ್ರೀ ಗೌಡ:  ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

ಕಾವಶ್ರೀ ಗೌಡ: ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

10 / 19
ಮಯೂರಿ: ನಟಿ ಮಯೂರಿ ಅವರು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಒಂದೂವರೆ ವರ್ಷದ ಮಗು ಇದೆ. ಅದನ್ನು ಬಿಟ್ಟು ದೊಡ್ಮನೆಗೆ ಬಂದಿದ್ದಾರೆ.

ಮಯೂರಿ: ನಟಿ ಮಯೂರಿ ಅವರು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಒಂದೂವರೆ ವರ್ಷದ ಮಗು ಇದೆ. ಅದನ್ನು ಬಿಟ್ಟು ದೊಡ್ಮನೆಗೆ ಬಂದಿದ್ದಾರೆ.

11 / 19
ನವಾಜ್: ಭಿನ್ನ ರೀತಿಯಲ್ಲಿ ಸಿನಿಮಾ ವಿಮರ್ಶೆ ಮಾಡಿ ನವಾಜ್ ಗಮನ ಸೆಳೆದಿದ್ದರು.

ನವಾಜ್: ಭಿನ್ನ ರೀತಿಯಲ್ಲಿ ಸಿನಿಮಾ ವಿಮರ್ಶೆ ಮಾಡಿ ನವಾಜ್ ಗಮನ ಸೆಳೆದಿದ್ದರು.

12 / 19
ನೇಹಾ ಗೌಡ: ಗೊಂಬೆ ಎಂದೇ ಫೇಮಸ್ ಆದ ನೇಹಾ ಗೌಡ ಅವರು ಈ ಬಾರಿ ಸ್ಪರ್ಧಿ ಆಗಿದ್ದಾರೆ.

ನೇಹಾ ಗೌಡ: ಗೊಂಬೆ ಎಂದೇ ಫೇಮಸ್ ಆದ ನೇಹಾ ಗೌಡ ಅವರು ಈ ಬಾರಿ ಸ್ಪರ್ಧಿ ಆಗಿದ್ದಾರೆ.

13 / 19
ಪ್ರಶಾಂತ್ ಸಂಬರ್ಗಿ: ಸೀಸನ್ 8ರಲ್ಲಿ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ರೀ ಎಂಟ್ರಿ ಆಗಿದೆ.

ಪ್ರಶಾಂತ್ ಸಂಬರ್ಗಿ: ಸೀಸನ್ 8ರಲ್ಲಿ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ರೀ ಎಂಟ್ರಿ ಆಗಿದೆ.

14 / 19
ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

15 / 19
ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

16 / 19
ರೂಪೇಶ್ ರಾಜಣ್ಣ: ಕನ್ನಡ ಹೋರಾಟಗಾರ.

ರೂಪೇಶ್ ರಾಜಣ್ಣ: ಕನ್ನಡ ಹೋರಾಟಗಾರ.

17 / 19
ಸಾನ್ಯಾ ಅಯ್ಯರ್: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

ಸಾನ್ಯಾ ಅಯ್ಯರ್: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

18 / 19
ವಿನೋದ್: ಮಜಾ ಭಾರತ್ ಖ್ಯಾತಿಯ ವಿನೋದ್

ವಿನೋದ್: ಮಜಾ ಭಾರತ್ ಖ್ಯಾತಿಯ ವಿನೋದ್

19 / 19
Follow Us
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ