AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ

BBK 9 contestant List: ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ 18 ಸ್ಪರ್ಧಿಗಳು ಬಂಧಿ ಆಗಿದ್ದಾರೆ. ವಿವಿಧ ಕ್ಷೇತ್ರದವರು ಈ ಬಾರಿ ಸ್ಪರ್ಧಿ ಆಗಿ ಬಂದಿದ್ದಾರೆ. ಸ್ಪರ್ಧಿಗಳ ಫುಲ್ ಲಿಸ್ಟ್ ಇಲ್ಲಿದೆ.

TV9 Web
| Edited By: |

Updated on: Sep 24, 2022 | 11:38 PM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ 18 ಸ್ಪರ್ಧಿಗಳು ಬಂಧಿ ಆಗಿದ್ದಾರೆ. ವಿವಿಧ ಕ್ಷೇತ್ರದವರು ಈ ಬಾರಿ ಸ್ಪರ್ಧಿ ಆಗಿ ಬಂದಿದ್ದಾರೆ. ಸ್ಪರ್ಧಿಗಳ ಫುಲ್ ಲಿಸ್ಟ್ ಇಲ್ಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ 18 ಸ್ಪರ್ಧಿಗಳು ಬಂಧಿ ಆಗಿದ್ದಾರೆ. ವಿವಿಧ ಕ್ಷೇತ್ರದವರು ಈ ಬಾರಿ ಸ್ಪರ್ಧಿ ಆಗಿ ಬಂದಿದ್ದಾರೆ. ಸ್ಪರ್ಧಿಗಳ ಫುಲ್ ಲಿಸ್ಟ್ ಇಲ್ಲಿದೆ.

1 / 19
ಐಶ್ವರ್ಯಾ: ಬೈಕ್ ರೇಸರ್

ಐಶ್ವರ್ಯಾ: ಬೈಕ್ ರೇಸರ್

2 / 19
ಅಮೂಲ್ಯ ಗೌಡ: ‘ಕಮಲಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಕಿರುತೆರೆ ನಟಿ. ಮೊದಲ ಬಾರಿಗೆ ಬಿಗ್ ಬಾಸ್​ಗೆ ಎಂಟ್ರಿ.

ಅಮೂಲ್ಯ ಗೌಡ: ‘ಕಮಲಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಕಿರುತೆರೆ ನಟಿ. ಮೊದಲ ಬಾರಿಗೆ ಬಿಗ್ ಬಾಸ್​ಗೆ ಎಂಟ್ರಿ.

3 / 19
ಅನುಪಮಾ ಗೌಡ: ನಟಿ, ಈ ಮೊದಲು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದರು.  

ಅನುಪಮಾ ಗೌಡ: ನಟಿ, ಈ ಮೊದಲು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದರು.  

4 / 19
ಅರುಣ್ ಸಾಗರ್: ಇವರು ನಟ. ಮೊದಲ ಸೀಸನ್​​ಗೆ ಎಂಟ್ರಿ ಕೊಟ್ಟಿದ್ದರು. ಇದು ಎರಡನೇ ಬಾರಿ.

ಅರುಣ್ ಸಾಗರ್: ಇವರು ನಟ. ಮೊದಲ ಸೀಸನ್​​ಗೆ ಎಂಟ್ರಿ ಕೊಟ್ಟಿದ್ದರು. ಇದು ಎರಡನೇ ಬಾರಿ.

5 / 19
ಆರ್ಯವರ್ಧನ್​ ಗುರೂಜಿ: ಒಟಿಟಿ ಟಾಪ್​ ನಾಲ್ಕರಲ್ಲಿ ಆರ್ಯವರ್ಧನ್ ಕೂಡ ಇದ್ದರು. ಈಗ ಟಿವಿ ಸೀಸನ್​ಗೆ ಬಂದಿದ್ದಾರೆ.

ಆರ್ಯವರ್ಧನ್​ ಗುರೂಜಿ: ಒಟಿಟಿ ಟಾಪ್​ ನಾಲ್ಕರಲ್ಲಿ ಆರ್ಯವರ್ಧನ್ ಕೂಡ ಇದ್ದರು. ಈಗ ಟಿವಿ ಸೀಸನ್​ಗೆ ಬಂದಿದ್ದಾರೆ.

6 / 19
ದರ್ಶ್​: ಕಿರುತೆರೆ ನಟ, ಸ್ಟಾರ್ಟಪ್​ ಕೂಡ ಆರಂಭಿಸಿದ್ದಾರೆ.

ದರ್ಶ್​: ಕಿರುತೆರೆ ನಟ, ಸ್ಟಾರ್ಟಪ್​ ಕೂಡ ಆರಂಭಿಸಿದ್ದಾರೆ.

7 / 19
ದೀಪಿಕಾ ದಾಸ್: ಕಿರುತೆರೆ ನಟಿ ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್​ಗೆ ಬಂದಿದ್ದರು. ಈಗ ಅವರು ರೀ-ಎಂಟ್ರಿ ಕೊಟ್ಟಿದ್ದಾರೆ.

ದೀಪಿಕಾ ದಾಸ್: ಕಿರುತೆರೆ ನಟಿ ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್​ಗೆ ಬಂದಿದ್ದರು. ಈಗ ಅವರು ರೀ-ಎಂಟ್ರಿ ಕೊಟ್ಟಿದ್ದಾರೆ.

8 / 19
ದಿವ್ಯಾ ಉರುಡುಗ: ದಿವ್ಯಾ ಉರುಡುಗ ಅವರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಸೀಸನ್ 8ರಲ್ಲಿ ಅವರು ಸೆಕೆಂಡ್ ರನ್ನರ್ ಅಪ್ ಆಗಿದ್ದರು.

ದಿವ್ಯಾ ಉರುಡುಗ: ದಿವ್ಯಾ ಉರುಡುಗ ಅವರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಸೀಸನ್ 8ರಲ್ಲಿ ಅವರು ಸೆಕೆಂಡ್ ರನ್ನರ್ ಅಪ್ ಆಗಿದ್ದರು.

9 / 19
ಕಾವಶ್ರೀ ಗೌಡ:  ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

ಕಾವಶ್ರೀ ಗೌಡ: ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

10 / 19
ಮಯೂರಿ: ನಟಿ ಮಯೂರಿ ಅವರು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಒಂದೂವರೆ ವರ್ಷದ ಮಗು ಇದೆ. ಅದನ್ನು ಬಿಟ್ಟು ದೊಡ್ಮನೆಗೆ ಬಂದಿದ್ದಾರೆ.

ಮಯೂರಿ: ನಟಿ ಮಯೂರಿ ಅವರು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಒಂದೂವರೆ ವರ್ಷದ ಮಗು ಇದೆ. ಅದನ್ನು ಬಿಟ್ಟು ದೊಡ್ಮನೆಗೆ ಬಂದಿದ್ದಾರೆ.

11 / 19
ನವಾಜ್: ಭಿನ್ನ ರೀತಿಯಲ್ಲಿ ಸಿನಿಮಾ ವಿಮರ್ಶೆ ಮಾಡಿ ನವಾಜ್ ಗಮನ ಸೆಳೆದಿದ್ದರು.

ನವಾಜ್: ಭಿನ್ನ ರೀತಿಯಲ್ಲಿ ಸಿನಿಮಾ ವಿಮರ್ಶೆ ಮಾಡಿ ನವಾಜ್ ಗಮನ ಸೆಳೆದಿದ್ದರು.

12 / 19
ನೇಹಾ ಗೌಡ: ಗೊಂಬೆ ಎಂದೇ ಫೇಮಸ್ ಆದ ನೇಹಾ ಗೌಡ ಅವರು ಈ ಬಾರಿ ಸ್ಪರ್ಧಿ ಆಗಿದ್ದಾರೆ.

ನೇಹಾ ಗೌಡ: ಗೊಂಬೆ ಎಂದೇ ಫೇಮಸ್ ಆದ ನೇಹಾ ಗೌಡ ಅವರು ಈ ಬಾರಿ ಸ್ಪರ್ಧಿ ಆಗಿದ್ದಾರೆ.

13 / 19
ಪ್ರಶಾಂತ್ ಸಂಬರ್ಗಿ: ಸೀಸನ್ 8ರಲ್ಲಿ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ರೀ ಎಂಟ್ರಿ ಆಗಿದೆ.

ಪ್ರಶಾಂತ್ ಸಂಬರ್ಗಿ: ಸೀಸನ್ 8ರಲ್ಲಿ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ರೀ ಎಂಟ್ರಿ ಆಗಿದೆ.

14 / 19
ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

15 / 19
ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

ರೂಪೇಶ್ ಶೆಟ್ಟಿ: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

16 / 19
ರೂಪೇಶ್ ರಾಜಣ್ಣ: ಕನ್ನಡ ಹೋರಾಟಗಾರ.

ರೂಪೇಶ್ ರಾಜಣ್ಣ: ಕನ್ನಡ ಹೋರಾಟಗಾರ.

17 / 19
ಸಾನ್ಯಾ ಅಯ್ಯರ್: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

ಸಾನ್ಯಾ ಅಯ್ಯರ್: ಒಟಿಟಿ ಸೀಸನ್ ಸ್ಪರ್ಧಿ ಆಗಿದ್ದ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

18 / 19
ವಿನೋದ್: ಮಜಾ ಭಾರತ್ ಖ್ಯಾತಿಯ ವಿನೋದ್

ವಿನೋದ್: ಮಜಾ ಭಾರತ್ ಖ್ಯಾತಿಯ ವಿನೋದ್

19 / 19
Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?