AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಮೊದಲ ವಾರ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಮನೆಯಲ್ಲಿ ಹೇಗಿದೆ ವಾತಾವರಣ?

Bigg Boss Kannada: ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ರಂಗೇರಿದೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

TV9 Web
| Updated By: ಮದನ್​ ಕುಮಾರ್​

Updated on:Sep 27, 2022 | 3:38 PM

ಆರಂಭದಲ್ಲಿ ಬಿಗ್​ ಬಾಸ್​ ಮನೆ ಯಾವಾಗಲೂ ಶಾಂತವಾಗಿ ಇರುತ್ತದೆ. ಬೇರೆ ಬೇರೆ ಕ್ಷೇತ್ರಗಳಿಂದ ಬಂದ ವ್ಯಕ್ತಿಗಳನ್ನು ಪರಸ್ಪರ ಅರ್ಥ ಮಾಡಿಕೊಳ್ಳಲು ಮೊದಲ ವಾರ ತುಂಬ ಮುಖ್ಯವಾಗುತ್ತದೆ.

Bigg Boss Kannada Season 9 contestants actively participating in first week tasks

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಸ್ಪರ್ಧಿಗಳಿಗೆ ಮೊದಲ ವಾರವೇ ಒಂದಷ್ಟು ಟಾಸ್ಕ್​ಗಳನ್ನು ನೀಡಲಾಗಿದೆ. ಇದನ್ನು ಎಲ್ಲರೂ ತುಂಬ ಖುಷಿಖುಷಿಯಾಗಿ ನಿಭಾಯಿಸುತ್ತಿದ್ದಾರೆ. ಸದ್ಯಕ್ಕಂತೂ ಮನೆ ಕೂಲ್​ ಆಗಿದೆ.

Bigg Boss Kannada Season 9 contestants actively participating in first week tasks

2 / 5
ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

3 / 5
ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

4 / 5
ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

5 / 5

Published On - 3:38 pm, Tue, 27 September 22

Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ