AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಮೊದಲ ವಾರ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಮನೆಯಲ್ಲಿ ಹೇಗಿದೆ ವಾತಾವರಣ?

Bigg Boss Kannada: ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ರಂಗೇರಿದೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

TV9 Web
| Edited By: |

Updated on:Sep 27, 2022 | 3:38 PM

Share
ಆರಂಭದಲ್ಲಿ ಬಿಗ್​ ಬಾಸ್​ ಮನೆ ಯಾವಾಗಲೂ ಶಾಂತವಾಗಿ ಇರುತ್ತದೆ. ಬೇರೆ ಬೇರೆ ಕ್ಷೇತ್ರಗಳಿಂದ ಬಂದ ವ್ಯಕ್ತಿಗಳನ್ನು ಪರಸ್ಪರ ಅರ್ಥ ಮಾಡಿಕೊಳ್ಳಲು ಮೊದಲ ವಾರ ತುಂಬ ಮುಖ್ಯವಾಗುತ್ತದೆ.

Bigg Boss Kannada Season 9 contestants actively participating in first week tasks

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಸ್ಪರ್ಧಿಗಳಿಗೆ ಮೊದಲ ವಾರವೇ ಒಂದಷ್ಟು ಟಾಸ್ಕ್​ಗಳನ್ನು ನೀಡಲಾಗಿದೆ. ಇದನ್ನು ಎಲ್ಲರೂ ತುಂಬ ಖುಷಿಖುಷಿಯಾಗಿ ನಿಭಾಯಿಸುತ್ತಿದ್ದಾರೆ. ಸದ್ಯಕ್ಕಂತೂ ಮನೆ ಕೂಲ್​ ಆಗಿದೆ.

Bigg Boss Kannada Season 9 contestants actively participating in first week tasks

2 / 5
ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

3 / 5
ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

4 / 5
ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

5 / 5

Published On - 3:38 pm, Tue, 27 September 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ