BBK9: ಮೊದಲ ವಾರ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಮನೆಯಲ್ಲಿ ಹೇಗಿದೆ ವಾತಾವರಣ?

Bigg Boss Kannada: ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ರಂಗೇರಿದೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

| Updated By: ಮದನ್​ ಕುಮಾರ್​

Updated on:Sep 27, 2022 | 3:38 PM

ಆರಂಭದಲ್ಲಿ ಬಿಗ್​ ಬಾಸ್​ ಮನೆ ಯಾವಾಗಲೂ ಶಾಂತವಾಗಿ ಇರುತ್ತದೆ. ಬೇರೆ ಬೇರೆ ಕ್ಷೇತ್ರಗಳಿಂದ ಬಂದ ವ್ಯಕ್ತಿಗಳನ್ನು ಪರಸ್ಪರ ಅರ್ಥ ಮಾಡಿಕೊಳ್ಳಲು ಮೊದಲ ವಾರ ತುಂಬ ಮುಖ್ಯವಾಗುತ್ತದೆ.

Bigg Boss Kannada Season 9 contestants actively participating in first week tasks

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಸ್ಪರ್ಧಿಗಳಿಗೆ ಮೊದಲ ವಾರವೇ ಒಂದಷ್ಟು ಟಾಸ್ಕ್​ಗಳನ್ನು ನೀಡಲಾಗಿದೆ. ಇದನ್ನು ಎಲ್ಲರೂ ತುಂಬ ಖುಷಿಖುಷಿಯಾಗಿ ನಿಭಾಯಿಸುತ್ತಿದ್ದಾರೆ. ಸದ್ಯಕ್ಕಂತೂ ಮನೆ ಕೂಲ್​ ಆಗಿದೆ.

Bigg Boss Kannada Season 9 contestants actively participating in first week tasks

2 / 5
ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

3 / 5
ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

4 / 5
ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

5 / 5

Published On - 3:38 pm, Tue, 27 September 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ