AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಮೊದಲ ವಾರ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಮನೆಯಲ್ಲಿ ಹೇಗಿದೆ ವಾತಾವರಣ?

Bigg Boss Kannada: ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ರಂಗೇರಿದೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

TV9 Web
| Edited By: |

Updated on:Sep 27, 2022 | 3:38 PM

Share
ಆರಂಭದಲ್ಲಿ ಬಿಗ್​ ಬಾಸ್​ ಮನೆ ಯಾವಾಗಲೂ ಶಾಂತವಾಗಿ ಇರುತ್ತದೆ. ಬೇರೆ ಬೇರೆ ಕ್ಷೇತ್ರಗಳಿಂದ ಬಂದ ವ್ಯಕ್ತಿಗಳನ್ನು ಪರಸ್ಪರ ಅರ್ಥ ಮಾಡಿಕೊಳ್ಳಲು ಮೊದಲ ವಾರ ತುಂಬ ಮುಖ್ಯವಾಗುತ್ತದೆ.

Bigg Boss Kannada Season 9 contestants actively participating in first week tasks

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಸ್ಪರ್ಧಿಗಳಿಗೆ ಮೊದಲ ವಾರವೇ ಒಂದಷ್ಟು ಟಾಸ್ಕ್​ಗಳನ್ನು ನೀಡಲಾಗಿದೆ. ಇದನ್ನು ಎಲ್ಲರೂ ತುಂಬ ಖುಷಿಖುಷಿಯಾಗಿ ನಿಭಾಯಿಸುತ್ತಿದ್ದಾರೆ. ಸದ್ಯಕ್ಕಂತೂ ಮನೆ ಕೂಲ್​ ಆಗಿದೆ.

Bigg Boss Kannada Season 9 contestants actively participating in first week tasks

2 / 5
ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

3 / 5
ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

4 / 5
ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

5 / 5

Published On - 3:38 pm, Tue, 27 September 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?