AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಗೆಟ್-ಟುಗೆದರ್; ಪ್ರಮುಖರೇ ಮಿಸ್ಸಿಂಗ್

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ರಾಜೇಶ್ ದುಗ್ಗುಮನೆ
|

Updated on: Jan 25, 2023 | 10:44 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

1 / 6
ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

2 / 6
ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

3 / 6
ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

4 / 6
ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

5 / 6
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ