AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಗೆಟ್-ಟುಗೆದರ್; ಪ್ರಮುಖರೇ ಮಿಸ್ಸಿಂಗ್

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ರಾಜೇಶ್ ದುಗ್ಗುಮನೆ
|

Updated on: Jan 25, 2023 | 10:44 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

1 / 6
ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

2 / 6
ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

3 / 6
ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

4 / 6
ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

5 / 6
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

6 / 6
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ