AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಗೆಟ್-ಟುಗೆದರ್; ಪ್ರಮುಖರೇ ಮಿಸ್ಸಿಂಗ್

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ರಾಜೇಶ್ ದುಗ್ಗುಮನೆ
|

Updated on: Jan 25, 2023 | 10:44 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

1 / 6
ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

2 / 6
ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

3 / 6
ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

4 / 6
ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

5 / 6
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

6 / 6
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ