AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಗೆಟ್-ಟುಗೆದರ್; ಪ್ರಮುಖರೇ ಮಿಸ್ಸಿಂಗ್

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ರಾಜೇಶ್ ದುಗ್ಗುಮನೆ
|

Updated on: Jan 25, 2023 | 10:44 AM

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

1 / 6
ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

2 / 6
ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

3 / 6
ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

4 / 6
ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

5 / 6
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

6 / 6
Follow us
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ