AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಗೆಟ್-ಟುಗೆದರ್; ಪ್ರಮುಖರೇ ಮಿಸ್ಸಿಂಗ್

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ರಾಜೇಶ್ ದುಗ್ಗುಮನೆ
|

Updated on: Jan 25, 2023 | 10:44 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

1 / 6
ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

2 / 6
ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

3 / 6
ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

4 / 6
ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

5 / 6
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

6 / 6
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು