Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss OTT Kannada: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು ಇವರೇ..!

Bigg Boss OTT Kannada Contestants: ಈ ಬಾರಿ ಬಿಗ್ ಬಾಸ್ ಸ್ಪರ್ಧೆಯಲ್ಲಿ ಕಾಣಿಸಿಕೊಳ್ಳಲಿರುವ ಸ್ಪರ್ಧಿಗಳ ಪಟ್ಟಿ ಈ ಕೆಳಗಿನಂತಿವೆ.

TV9 Web
| Updated By: ಝಾಹಿರ್ ಯೂಸುಫ್

Updated on:Aug 06, 2022 | 5:34 PM

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಈ ಬಾರಿ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಪ್ರಸಾರವಾಗಲಿದೆ. ಆಗಸ್ಟ್ 6 ರಿಂದ ಶುರುವಾಗಲಿರುವ ಈ ರಿಯಾಲಿಟಿ ಶೋಗೆ ಈಗಾಗಲೇ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಅದರಂತೆ ಬಿಗ್ ಬಾಸ್ ಒಟಿಟಿಯಲ್ಲಿ ಕಾಣಿಸಿಕೊಳ್ಳುವ ಸ್ಪರ್ಧಿಗಳು ಯಾರೆಲ್ಲಾ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಅದಕ್ಕೂ ಮುನ್ನ ಬಿಗ್ ಬಾಸ್ ಮನೆಗೆ ಪ್ರವೇಶಿಸಿರುವ ಕೆಲ ಸ್ಪರ್ಧಿಗಳ ಮಾಹಿತಿಯೊಂದು ಲಭಿಸಿದ್ದು, ಈ ಸ್ಪರ್ಧಿಗಳು ಈ ಸಲ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅವರೆಂದರೆ...

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಈ ಬಾರಿ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಪ್ರಸಾರವಾಗಲಿದೆ. ಆಗಸ್ಟ್ 6 ರಿಂದ ಶುರುವಾಗಲಿರುವ ಈ ರಿಯಾಲಿಟಿ ಶೋಗೆ ಈಗಾಗಲೇ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಅದರಂತೆ ಬಿಗ್ ಬಾಸ್ ಒಟಿಟಿಯಲ್ಲಿ ಕಾಣಿಸಿಕೊಳ್ಳುವ ಸ್ಪರ್ಧಿಗಳು ಯಾರೆಲ್ಲಾ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಅದಕ್ಕೂ ಮುನ್ನ ಬಿಗ್ ಬಾಸ್ ಮನೆಗೆ ಪ್ರವೇಶಿಸಿರುವ ಕೆಲ ಸ್ಪರ್ಧಿಗಳ ಮಾಹಿತಿಯೊಂದು ಲಭಿಸಿದ್ದು, ಈ ಸ್ಪರ್ಧಿಗಳು ಈ ಸಲ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅವರೆಂದರೆ...

1 / 13
ನಂದಿನಿ (ಎಂಟಿವಿ ರೋಡೀಸ್ ರಿಯಾಲಿಟಿ ಶೋ ವಿನ್ನರ್)

ನಂದಿನಿ (ಎಂಟಿವಿ ರೋಡೀಸ್ ರಿಯಾಲಿಟಿ ಶೋ ವಿನ್ನರ್)

2 / 13
ಆರ್ಯವರ್ಧನ್ ಗುರೂಜಿ ((ಸಂಖ್ಯಾಶಾಸ್ತ್ರ ಗುರೂಜಿ)

ಆರ್ಯವರ್ಧನ್ ಗುರೂಜಿ ((ಸಂಖ್ಯಾಶಾಸ್ತ್ರ ಗುರೂಜಿ)

3 / 13
ಉದಯ್ ಸೂರ್ಯ (ಕಿರುತೆರೆ ನಟ)

ಉದಯ್ ಸೂರ್ಯ (ಕಿರುತೆರೆ ನಟ)

4 / 13
ಸೋಮಣ್ಣ ಮಾಚಿಮಾಡ (ಪತ್ರಕರ್ತರು)

ಸೋಮಣ್ಣ ಮಾಚಿಮಾಡ (ಪತ್ರಕರ್ತರು)

5 / 13
ಸೋನು ಗೌಡ (ಸೋಷಿಯಲ್ ಮೀಡಿಯಾ ತಾರೆ)

ಸೋನು ಗೌಡ (ಸೋಷಿಯಲ್ ಮೀಡಿಯಾ ತಾರೆ)

6 / 13
ಜಸ್ವಂತ್ ಬೋಪ್ಪಣ್ಣ (ಫಿಟ್​ನೆಸ್ ಫ್ರೀಕ್-ಡ್ಯಾನ್ಸರ್)

ಜಸ್ವಂತ್ ಬೋಪ್ಪಣ್ಣ (ಫಿಟ್​ನೆಸ್ ಫ್ರೀಕ್-ಡ್ಯಾನ್ಸರ್)

7 / 13
ರಾಕೇಶ್ ಅಡಿಗ (ನಟ-ರ್ಯಾಪರ್)

ರಾಕೇಶ್ ಅಡಿಗ (ನಟ-ರ್ಯಾಪರ್)

8 / 13
ಸಾನ್ಯಾ (ನಟಿ)

ಸಾನ್ಯಾ (ನಟಿ)

9 / 13
ಲೊಕೇಶ್ (ಹಾಸ್ಯನಟ)

ಲೊಕೇಶ್ (ಹಾಸ್ಯನಟ)

10 / 13
ಜಯಶ್ರೀ ಆರಾಧ್ಯ (ನಟಿ)

ಜಯಶ್ರೀ ಆರಾಧ್ಯ (ನಟಿ)

11 / 13
ಅರ್ಜುನ್ (ಕಿರುತೆರೆ ನಟ)

ಅರ್ಜುನ್ (ಕಿರುತೆರೆ ನಟ)

12 / 13
ರೂಪೇಶ್ ಶೆಟ್ಟಿ (ತುಳು ಚಿತ್ರನಟ)

ರೂಪೇಶ್ ಶೆಟ್ಟಿ (ತುಳು ಚಿತ್ರನಟ)

13 / 13

Published On - 5:04 pm, Sat, 6 August 22

Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್