AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆಯಲ್ಲಿ ಯಾವ ಸ್ಪರ್ಧಿ ಹೆಚ್ಚು ಸ್ಟ್ರಾಂಗ್​​? ಯಾರಿಗಿದೆ ಕಪ್ ಗೆಲ್ಲುವ ಚಾನ್ಸ್​?

BBK 9 Finale Winner: ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

TV9 Web
| Edited By: |

Updated on: Dec 30, 2022 | 3:50 PM

Share
‘ಬಿಗ್​​ ಬಾಸ್​ ಕನ್ನಡ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ನಡೆಯಲಿದೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ, ದೀಪಿಕಾ ದಾಸ್ ಹಾಗೂ ರಾಕೇಶ್ ಅಡಿಗ ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ.

‘ಬಿಗ್​​ ಬಾಸ್​ ಕನ್ನಡ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ನಡೆಯಲಿದೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ, ದೀಪಿಕಾ ದಾಸ್ ಹಾಗೂ ರಾಕೇಶ್ ಅಡಿಗ ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ.

1 / 6
ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

2 / 6
ರಾಕೇಶ್ ಅಡಿಗ ಕೂಡ ಟಫ್ ಸ್ಪರ್ಧಿ ಆಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಇದೆ. ಫಿನಾಲೆಯಲ್ಲಿ ಸುದೀಪ್ ಅಕ್ಕಪಕ್ಕ ನಿಲ್ಲುವ ಸ್ಪರ್ಧಿ ಇವರು ಎಂದು ಅನೇಕರು ಊಹಿಸುತ್ತಿದ್ದಾರೆ.

ರಾಕೇಶ್ ಅಡಿಗ ಕೂಡ ಟಫ್ ಸ್ಪರ್ಧಿ ಆಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಇದೆ. ಫಿನಾಲೆಯಲ್ಲಿ ಸುದೀಪ್ ಅಕ್ಕಪಕ್ಕ ನಿಲ್ಲುವ ಸ್ಪರ್ಧಿ ಇವರು ಎಂದು ಅನೇಕರು ಊಹಿಸುತ್ತಿದ್ದಾರೆ.

3 / 6
ದಿವ್ಯಾ ಉರುಡುಗ ಅವರು ಕಳೆದ ಸೀಸನ್​ನಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು. ಈ ಬಾರಿ ಟಾಪ್​ ಐದರಲ್ಲಿದ್ದಾರೆ. ಅರವಿಂದ್ ಫ್ಯಾನ್ಸ್ ಕೂಡ ದಿವ್ಯಾಗೆ ವೋಟ್ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ಕಳೆದ ಸೀಸನ್​ನಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು. ಈ ಬಾರಿ ಟಾಪ್​ ಐದರಲ್ಲಿದ್ದಾರೆ. ಅರವಿಂದ್ ಫ್ಯಾನ್ಸ್ ಕೂಡ ದಿವ್ಯಾಗೆ ವೋಟ್ ಮಾಡುತ್ತಿದ್ದಾರೆ.

4 / 6
ನವೀನರ ಪೈಕಿ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ ಮಾತ್ರ. ಅವರು ತಮ್ಮ ಭಿನ್ನ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲರಿಗೂ ಅವರು ಸ್ಪರ್ಧೆ ನೀಡುತ್ತಿದ್ದಾರೆ.

ನವೀನರ ಪೈಕಿ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ ಮಾತ್ರ. ಅವರು ತಮ್ಮ ಭಿನ್ನ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲರಿಗೂ ಅವರು ಸ್ಪರ್ಧೆ ನೀಡುತ್ತಿದ್ದಾರೆ.

5 / 6
ದೀಪಿಕಾ ದಾಸ್ ಈ ಸೀಸನ್​ನಲ್ಲಿ ಎಲಿಮಿನೇಟ್ ಆಗಿದ್ದರು. ವೈಲ್ಡ್ ಕಾರ್ಡ್ ಮೂಲಕ ಅವರು ಮತ್ತೆ ಎಂಟ್ರಿ ಪಡೆದರು. ಅವರು ಎಲ್ಲರಿಗೂ ಸ್ಪರ್ಧೆ ನೀಡುತ್ತಿದ್ದಾರೆ.

ದೀಪಿಕಾ ದಾಸ್ ಈ ಸೀಸನ್​ನಲ್ಲಿ ಎಲಿಮಿನೇಟ್ ಆಗಿದ್ದರು. ವೈಲ್ಡ್ ಕಾರ್ಡ್ ಮೂಲಕ ಅವರು ಮತ್ತೆ ಎಂಟ್ರಿ ಪಡೆದರು. ಅವರು ಎಲ್ಲರಿಗೂ ಸ್ಪರ್ಧೆ ನೀಡುತ್ತಿದ್ದಾರೆ.

6 / 6
ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ
ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ