AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆಯಲ್ಲಿ ಯಾವ ಸ್ಪರ್ಧಿ ಹೆಚ್ಚು ಸ್ಟ್ರಾಂಗ್​​? ಯಾರಿಗಿದೆ ಕಪ್ ಗೆಲ್ಲುವ ಚಾನ್ಸ್​?

BBK 9 Finale Winner: ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

TV9 Web
| Edited By: |

Updated on: Dec 30, 2022 | 3:50 PM

Share
‘ಬಿಗ್​​ ಬಾಸ್​ ಕನ್ನಡ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ನಡೆಯಲಿದೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ, ದೀಪಿಕಾ ದಾಸ್ ಹಾಗೂ ರಾಕೇಶ್ ಅಡಿಗ ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ.

‘ಬಿಗ್​​ ಬಾಸ್​ ಕನ್ನಡ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ನಡೆಯಲಿದೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ, ದೀಪಿಕಾ ದಾಸ್ ಹಾಗೂ ರಾಕೇಶ್ ಅಡಿಗ ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ.

1 / 6
ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

2 / 6
ರಾಕೇಶ್ ಅಡಿಗ ಕೂಡ ಟಫ್ ಸ್ಪರ್ಧಿ ಆಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಇದೆ. ಫಿನಾಲೆಯಲ್ಲಿ ಸುದೀಪ್ ಅಕ್ಕಪಕ್ಕ ನಿಲ್ಲುವ ಸ್ಪರ್ಧಿ ಇವರು ಎಂದು ಅನೇಕರು ಊಹಿಸುತ್ತಿದ್ದಾರೆ.

ರಾಕೇಶ್ ಅಡಿಗ ಕೂಡ ಟಫ್ ಸ್ಪರ್ಧಿ ಆಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಇದೆ. ಫಿನಾಲೆಯಲ್ಲಿ ಸುದೀಪ್ ಅಕ್ಕಪಕ್ಕ ನಿಲ್ಲುವ ಸ್ಪರ್ಧಿ ಇವರು ಎಂದು ಅನೇಕರು ಊಹಿಸುತ್ತಿದ್ದಾರೆ.

3 / 6
ದಿವ್ಯಾ ಉರುಡುಗ ಅವರು ಕಳೆದ ಸೀಸನ್​ನಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು. ಈ ಬಾರಿ ಟಾಪ್​ ಐದರಲ್ಲಿದ್ದಾರೆ. ಅರವಿಂದ್ ಫ್ಯಾನ್ಸ್ ಕೂಡ ದಿವ್ಯಾಗೆ ವೋಟ್ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ಕಳೆದ ಸೀಸನ್​ನಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು. ಈ ಬಾರಿ ಟಾಪ್​ ಐದರಲ್ಲಿದ್ದಾರೆ. ಅರವಿಂದ್ ಫ್ಯಾನ್ಸ್ ಕೂಡ ದಿವ್ಯಾಗೆ ವೋಟ್ ಮಾಡುತ್ತಿದ್ದಾರೆ.

4 / 6
ನವೀನರ ಪೈಕಿ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ ಮಾತ್ರ. ಅವರು ತಮ್ಮ ಭಿನ್ನ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲರಿಗೂ ಅವರು ಸ್ಪರ್ಧೆ ನೀಡುತ್ತಿದ್ದಾರೆ.

ನವೀನರ ಪೈಕಿ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ ಮಾತ್ರ. ಅವರು ತಮ್ಮ ಭಿನ್ನ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲರಿಗೂ ಅವರು ಸ್ಪರ್ಧೆ ನೀಡುತ್ತಿದ್ದಾರೆ.

5 / 6
ದೀಪಿಕಾ ದಾಸ್ ಈ ಸೀಸನ್​ನಲ್ಲಿ ಎಲಿಮಿನೇಟ್ ಆಗಿದ್ದರು. ವೈಲ್ಡ್ ಕಾರ್ಡ್ ಮೂಲಕ ಅವರು ಮತ್ತೆ ಎಂಟ್ರಿ ಪಡೆದರು. ಅವರು ಎಲ್ಲರಿಗೂ ಸ್ಪರ್ಧೆ ನೀಡುತ್ತಿದ್ದಾರೆ.

ದೀಪಿಕಾ ದಾಸ್ ಈ ಸೀಸನ್​ನಲ್ಲಿ ಎಲಿಮಿನೇಟ್ ಆಗಿದ್ದರು. ವೈಲ್ಡ್ ಕಾರ್ಡ್ ಮೂಲಕ ಅವರು ಮತ್ತೆ ಎಂಟ್ರಿ ಪಡೆದರು. ಅವರು ಎಲ್ಲರಿಗೂ ಸ್ಪರ್ಧೆ ನೀಡುತ್ತಿದ್ದಾರೆ.

6 / 6
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ