AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆಯಲ್ಲಿ ಯಾವ ಸ್ಪರ್ಧಿ ಹೆಚ್ಚು ಸ್ಟ್ರಾಂಗ್​​? ಯಾರಿಗಿದೆ ಕಪ್ ಗೆಲ್ಲುವ ಚಾನ್ಸ್​?

BBK 9 Finale Winner: ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

TV9 Web
| Edited By: |

Updated on: Dec 30, 2022 | 3:50 PM

Share
‘ಬಿಗ್​​ ಬಾಸ್​ ಕನ್ನಡ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ನಡೆಯಲಿದೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ, ದೀಪಿಕಾ ದಾಸ್ ಹಾಗೂ ರಾಕೇಶ್ ಅಡಿಗ ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ.

‘ಬಿಗ್​​ ಬಾಸ್​ ಕನ್ನಡ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ನಡೆಯಲಿದೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ, ದೀಪಿಕಾ ದಾಸ್ ಹಾಗೂ ರಾಕೇಶ್ ಅಡಿಗ ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ.

1 / 6
ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

2 / 6
ರಾಕೇಶ್ ಅಡಿಗ ಕೂಡ ಟಫ್ ಸ್ಪರ್ಧಿ ಆಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಇದೆ. ಫಿನಾಲೆಯಲ್ಲಿ ಸುದೀಪ್ ಅಕ್ಕಪಕ್ಕ ನಿಲ್ಲುವ ಸ್ಪರ್ಧಿ ಇವರು ಎಂದು ಅನೇಕರು ಊಹಿಸುತ್ತಿದ್ದಾರೆ.

ರಾಕೇಶ್ ಅಡಿಗ ಕೂಡ ಟಫ್ ಸ್ಪರ್ಧಿ ಆಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಇದೆ. ಫಿನಾಲೆಯಲ್ಲಿ ಸುದೀಪ್ ಅಕ್ಕಪಕ್ಕ ನಿಲ್ಲುವ ಸ್ಪರ್ಧಿ ಇವರು ಎಂದು ಅನೇಕರು ಊಹಿಸುತ್ತಿದ್ದಾರೆ.

3 / 6
ದಿವ್ಯಾ ಉರುಡುಗ ಅವರು ಕಳೆದ ಸೀಸನ್​ನಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು. ಈ ಬಾರಿ ಟಾಪ್​ ಐದರಲ್ಲಿದ್ದಾರೆ. ಅರವಿಂದ್ ಫ್ಯಾನ್ಸ್ ಕೂಡ ದಿವ್ಯಾಗೆ ವೋಟ್ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ಕಳೆದ ಸೀಸನ್​ನಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು. ಈ ಬಾರಿ ಟಾಪ್​ ಐದರಲ್ಲಿದ್ದಾರೆ. ಅರವಿಂದ್ ಫ್ಯಾನ್ಸ್ ಕೂಡ ದಿವ್ಯಾಗೆ ವೋಟ್ ಮಾಡುತ್ತಿದ್ದಾರೆ.

4 / 6
ನವೀನರ ಪೈಕಿ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ ಮಾತ್ರ. ಅವರು ತಮ್ಮ ಭಿನ್ನ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲರಿಗೂ ಅವರು ಸ್ಪರ್ಧೆ ನೀಡುತ್ತಿದ್ದಾರೆ.

ನವೀನರ ಪೈಕಿ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ ಮಾತ್ರ. ಅವರು ತಮ್ಮ ಭಿನ್ನ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲರಿಗೂ ಅವರು ಸ್ಪರ್ಧೆ ನೀಡುತ್ತಿದ್ದಾರೆ.

5 / 6
ದೀಪಿಕಾ ದಾಸ್ ಈ ಸೀಸನ್​ನಲ್ಲಿ ಎಲಿಮಿನೇಟ್ ಆಗಿದ್ದರು. ವೈಲ್ಡ್ ಕಾರ್ಡ್ ಮೂಲಕ ಅವರು ಮತ್ತೆ ಎಂಟ್ರಿ ಪಡೆದರು. ಅವರು ಎಲ್ಲರಿಗೂ ಸ್ಪರ್ಧೆ ನೀಡುತ್ತಿದ್ದಾರೆ.

ದೀಪಿಕಾ ದಾಸ್ ಈ ಸೀಸನ್​ನಲ್ಲಿ ಎಲಿಮಿನೇಟ್ ಆಗಿದ್ದರು. ವೈಲ್ಡ್ ಕಾರ್ಡ್ ಮೂಲಕ ಅವರು ಮತ್ತೆ ಎಂಟ್ರಿ ಪಡೆದರು. ಅವರು ಎಲ್ಲರಿಗೂ ಸ್ಪರ್ಧೆ ನೀಡುತ್ತಿದ್ದಾರೆ.

6 / 6
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!