AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ಬಿಗ್ ಬಾಸ್ ಮನೆ ಹೊರಭಾಗದಿಂದ ಹೇಗೆ ಕಾಣುತ್ತೆ? ಇಲ್ಲಿದೆ ಫೋಟೋ

ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.

TV9 Web
| Edited By: |

Updated on: Dec 31, 2022 | 5:52 PM

Share
‘ಬಿಗ್ ಬಾಸ್’ ಮನೆಗೆ ಪ್ರತಿ ಬಾರಿ ಹೊಸ ರೀತಿಯ ಲುಕ್ ನೀಡಲಾಗುತ್ತದೆ. ಈ ಬಾರಿಯೂ ಬಿಗ್ ಬಾಸ್ ಮನೆಗೆ ಹೊಸ ಲುಕ್ ನೀಡಲಾಗಿದೆ. ಇಂಟೀರಿಯರ್​​ಗಳನ್ನು ಬದಲಿಸಲಾಗಿದೆ.

‘ಬಿಗ್ ಬಾಸ್’ ಮನೆಗೆ ಪ್ರತಿ ಬಾರಿ ಹೊಸ ರೀತಿಯ ಲುಕ್ ನೀಡಲಾಗುತ್ತದೆ. ಈ ಬಾರಿಯೂ ಬಿಗ್ ಬಾಸ್ ಮನೆಗೆ ಹೊಸ ಲುಕ್ ನೀಡಲಾಗಿದೆ. ಇಂಟೀರಿಯರ್​​ಗಳನ್ನು ಬದಲಿಸಲಾಗಿದೆ.

1 / 5
ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.

ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.

2 / 5
ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದನ್ನು ತೋರಿಸಲಾಗಿದೆ.

ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದನ್ನು ತೋರಿಸಲಾಗಿದೆ.

3 / 5
‘ಕನ್ನಡ ಬಿಗ್ ಬಾಸ್​ ಸೀಸನ್​ 9’ರ ಫಿನಾಲೆ ಇಂದು (ಡಿಸೆಂಬರ್ 31) ನಡೆಯುತ್ತಿದೆ. ಅದ್ದೂರಿಯಾಗಿ ಈ ಫಿನಾಲೆ ನಡೆಯಲಿದೆ.

‘ಕನ್ನಡ ಬಿಗ್ ಬಾಸ್​ ಸೀಸನ್​ 9’ರ ಫಿನಾಲೆ ಇಂದು (ಡಿಸೆಂಬರ್ 31) ನಡೆಯುತ್ತಿದೆ. ಅದ್ದೂರಿಯಾಗಿ ಈ ಫಿನಾಲೆ ನಡೆಯಲಿದೆ.

4 / 5
ದೊಡ್ಮನೆ ಲುಕ್​ನ ಪ್ರತಿ ಬಾರಿ ಹೆಚ್ಚು ಕಾಳಜಿಯಿಂದ ನಿರ್ಧರಿಸಲಾಗುತ್ತದೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡಲಾಗುತ್ತದೆ.

ದೊಡ್ಮನೆ ಲುಕ್​ನ ಪ್ರತಿ ಬಾರಿ ಹೆಚ್ಚು ಕಾಳಜಿಯಿಂದ ನಿರ್ಧರಿಸಲಾಗುತ್ತದೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡಲಾಗುತ್ತದೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!