AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ಬಿಗ್ ಬಾಸ್ ಮನೆ ಹೊರಭಾಗದಿಂದ ಹೇಗೆ ಕಾಣುತ್ತೆ? ಇಲ್ಲಿದೆ ಫೋಟೋ

ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.

TV9 Web
| Edited By: |

Updated on: Dec 31, 2022 | 5:52 PM

Share
‘ಬಿಗ್ ಬಾಸ್’ ಮನೆಗೆ ಪ್ರತಿ ಬಾರಿ ಹೊಸ ರೀತಿಯ ಲುಕ್ ನೀಡಲಾಗುತ್ತದೆ. ಈ ಬಾರಿಯೂ ಬಿಗ್ ಬಾಸ್ ಮನೆಗೆ ಹೊಸ ಲುಕ್ ನೀಡಲಾಗಿದೆ. ಇಂಟೀರಿಯರ್​​ಗಳನ್ನು ಬದಲಿಸಲಾಗಿದೆ.

‘ಬಿಗ್ ಬಾಸ್’ ಮನೆಗೆ ಪ್ರತಿ ಬಾರಿ ಹೊಸ ರೀತಿಯ ಲುಕ್ ನೀಡಲಾಗುತ್ತದೆ. ಈ ಬಾರಿಯೂ ಬಿಗ್ ಬಾಸ್ ಮನೆಗೆ ಹೊಸ ಲುಕ್ ನೀಡಲಾಗಿದೆ. ಇಂಟೀರಿಯರ್​​ಗಳನ್ನು ಬದಲಿಸಲಾಗಿದೆ.

1 / 5
ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.

ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.

2 / 5
ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದನ್ನು ತೋರಿಸಲಾಗಿದೆ.

ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದನ್ನು ತೋರಿಸಲಾಗಿದೆ.

3 / 5
‘ಕನ್ನಡ ಬಿಗ್ ಬಾಸ್​ ಸೀಸನ್​ 9’ರ ಫಿನಾಲೆ ಇಂದು (ಡಿಸೆಂಬರ್ 31) ನಡೆಯುತ್ತಿದೆ. ಅದ್ದೂರಿಯಾಗಿ ಈ ಫಿನಾಲೆ ನಡೆಯಲಿದೆ.

‘ಕನ್ನಡ ಬಿಗ್ ಬಾಸ್​ ಸೀಸನ್​ 9’ರ ಫಿನಾಲೆ ಇಂದು (ಡಿಸೆಂಬರ್ 31) ನಡೆಯುತ್ತಿದೆ. ಅದ್ದೂರಿಯಾಗಿ ಈ ಫಿನಾಲೆ ನಡೆಯಲಿದೆ.

4 / 5
ದೊಡ್ಮನೆ ಲುಕ್​ನ ಪ್ರತಿ ಬಾರಿ ಹೆಚ್ಚು ಕಾಳಜಿಯಿಂದ ನಿರ್ಧರಿಸಲಾಗುತ್ತದೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡಲಾಗುತ್ತದೆ.

ದೊಡ್ಮನೆ ಲುಕ್​ನ ಪ್ರತಿ ಬಾರಿ ಹೆಚ್ಚು ಕಾಳಜಿಯಿಂದ ನಿರ್ಧರಿಸಲಾಗುತ್ತದೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡಲಾಗುತ್ತದೆ.

5 / 5
Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ